ಬ್ರೇಕಿಂಗ್ ನ್ಯೂಸ್
22-03-23 11:38 am HK News Desk ದೇಶ - ವಿದೇಶ
ಲಕ್ನೋ, ಮಾ.21: ತನ್ನ ಕಚೇರಿಯಲ್ಲಿ ಲಷ್ಕರ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಫೋಟೋ ಹಾಕಿದ್ದ ಉತ್ತರ ಪ್ರದೇಶ ವಿದ್ಯುತ್ ನಿಗಮ ನಿಯಮಿತದ (ಯುಪಿಸಿಎಲ್) ಉಪ ವಿಭಾಗಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ವಿಚಾರಣೆ ನಂತರ ಅಧಿಕಾರಿ ರವೀಂದ್ರ ಪ್ರಕಾಶ್ ಗೌತಮ್ ನನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಯುಪಿಸಿಎಲ್ ಅಧ್ಯಕ್ಷ ಎಂ. ದೇವರಾಜ್ ಆದೇಶಿಸಿದ್ದಾರೆ.
ಹತ್ಯೆಗೀಡಾಗಿರುವ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಲಾಡೆನ್ ತನ್ನ ಆರಾಧ್ಯ ದೈವನಂತೆ ಆತನ ಪ್ರತಿಮೆ ಮತ್ತು ಫೋಟೋವನ್ನು ಗೌತಮ್ ತನ್ನ ಕಚೇರಿಯಲ್ಲಿ ಹಾಕಿದ್ದ. ತನಿಖೆ ವೇಳೆಯಲ್ಲಿ ಈ ವಿಚಾರ ದೃಢಪಟ್ಟಿದೆ ಎಂದು ದಕ್ಷಿಣಾಂಚಲ್ ವಿದ್ಯುತ್ ವಿತರಣಾ ನಿಗಮದ ಎಂಡಿ ಅಮಿತ್ ಕಿಶೋರ್ ಪಿಟಿಐಗೆ ತಿಳಿಸಿದ್ದಾರೆ.
ಜೂನ್ 2022ರಲ್ಲಿ ಫರೂಕಾಬಾದ್ ಜಿಲ್ಲೆಯ ಕಾಯಮ್ಗಂಜ್ ಉಪ ವಿಭಾಗ-II ರಲ್ಲಿ ಗೌತಮ್ ನನ್ನು ಸೇವೆಗೆ ನಿಯೋಜಿಸಲಾಗಿತ್ತು. ಈ ವೇಳೆ, ಗೌತಮ್ ಲಾಡೆನ್ ಫೋಟೋ ಹಾಕಿದ್ದು, ಕೊಠಡಿಯ ವಿಡಿಯೋ ವೈರಲ್ ಆದ ನಂತರ ಪ್ರಾಥಮಿಕ ತನಿಖೆ ನಡೆಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Lashkar Taiba photo in Uttar Pradesh Electricity office, officer suspended.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm