ಬ್ರೇಕಿಂಗ್ ನ್ಯೂಸ್
22-03-23 11:38 am HK News Desk ದೇಶ - ವಿದೇಶ
ಲಕ್ನೋ, ಮಾ.21: ತನ್ನ ಕಚೇರಿಯಲ್ಲಿ ಲಷ್ಕರ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಫೋಟೋ ಹಾಕಿದ್ದ ಉತ್ತರ ಪ್ರದೇಶ ವಿದ್ಯುತ್ ನಿಗಮ ನಿಯಮಿತದ (ಯುಪಿಸಿಎಲ್) ಉಪ ವಿಭಾಗಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ವಿಚಾರಣೆ ನಂತರ ಅಧಿಕಾರಿ ರವೀಂದ್ರ ಪ್ರಕಾಶ್ ಗೌತಮ್ ನನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಯುಪಿಸಿಎಲ್ ಅಧ್ಯಕ್ಷ ಎಂ. ದೇವರಾಜ್ ಆದೇಶಿಸಿದ್ದಾರೆ.
ಹತ್ಯೆಗೀಡಾಗಿರುವ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಲಾಡೆನ್ ತನ್ನ ಆರಾಧ್ಯ ದೈವನಂತೆ ಆತನ ಪ್ರತಿಮೆ ಮತ್ತು ಫೋಟೋವನ್ನು ಗೌತಮ್ ತನ್ನ ಕಚೇರಿಯಲ್ಲಿ ಹಾಕಿದ್ದ. ತನಿಖೆ ವೇಳೆಯಲ್ಲಿ ಈ ವಿಚಾರ ದೃಢಪಟ್ಟಿದೆ ಎಂದು ದಕ್ಷಿಣಾಂಚಲ್ ವಿದ್ಯುತ್ ವಿತರಣಾ ನಿಗಮದ ಎಂಡಿ ಅಮಿತ್ ಕಿಶೋರ್ ಪಿಟಿಐಗೆ ತಿಳಿಸಿದ್ದಾರೆ.
ಜೂನ್ 2022ರಲ್ಲಿ ಫರೂಕಾಬಾದ್ ಜಿಲ್ಲೆಯ ಕಾಯಮ್ಗಂಜ್ ಉಪ ವಿಭಾಗ-II ರಲ್ಲಿ ಗೌತಮ್ ನನ್ನು ಸೇವೆಗೆ ನಿಯೋಜಿಸಲಾಗಿತ್ತು. ಈ ವೇಳೆ, ಗೌತಮ್ ಲಾಡೆನ್ ಫೋಟೋ ಹಾಕಿದ್ದು, ಕೊಠಡಿಯ ವಿಡಿಯೋ ವೈರಲ್ ಆದ ನಂತರ ಪ್ರಾಥಮಿಕ ತನಿಖೆ ನಡೆಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Lashkar Taiba photo in Uttar Pradesh Electricity office, officer suspended.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am