ಬ್ರೇಕಿಂಗ್ ನ್ಯೂಸ್
05-08-20 07:43 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 05: ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
‘ದೇಶದ ಎಲ್ಲಾ ಪ್ರಜೆಗಳಿಗೂ ಅಭಿನಂದನೆಗಳು. ಶ್ರೀರಾಮನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ. ಆ ದೇವರ ಕೃಪೆಯಿಂದ ದೇಶದಲ್ಲಿನ ಬಡತನ ಹಾಗೂ ಹಸಿವು ದೂರವಾಗಲಿ. ಭಾರತವು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳಲಿ. ಭವಿಷ್ಯದಲ್ಲಿ ಭಾರತವು ಇಡೀ ಜಗತ್ತಿಗೆ ದಾರಿ ದೀಪವಾಗಲಿ. ಜೈ ಶ್ರೀರಾಮ್, ಜೈ ಬಜರಂಗ ಬಲಿ’ ಎಂದು ಅವರು ಬುಧವಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
भूमि पूजन के मौक़े पर पूरे देश को बधाई
— Arvind Kejriwal (@ArvindKejriwal) August 5, 2020
भगवान राम का आशीर्वाद हम पर बना रहे। उनके आशीर्वाद से हमारे देश को भुखमरी, अशिक्षा और ग़रीबी से मुक्ति मिले और भारत दुनिया का सबसे शक्तिशाली राष्ट्र बने। आने वाले समय में भारत दुनिया को दिशा दे।
जय श्री राम! जय बजरंग बली!
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm