ಬ್ರೇಕಿಂಗ್ ನ್ಯೂಸ್
28-03-23 01:28 pm HK News Desk ದೇಶ - ವಿದೇಶ
ಯಾರು ತಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲವೋ ಅವರು ಮಾರ್ಚ್ 31ಕ್ಕೂ ಮುನ್ನ 1000 ರೂಪಾಯಿ ಪಾವತಿ ಮಾಡಿ ಎರಡು ಪ್ರಮುಖ ದಾಖಲೆಗಳನ್ನು ಲಿಂಕ್ ಮಾಡಿಕೊಳ್ಳಬಹುದು. ಜೂನ್ 30, 2022ರವರೆಗೆ ನೀವು ಯಾವುದೇ ದಂಡ ಪಾವತಿ ಮಾಡದೆ ಪ್ಯಾನ್- ಆಧಾರ್ ಲಿಂಕ್ ಮಾಡುವ ಅವಕಾಶ ನೀಡಲಾಗಿತ್ತು. 1 ಸಾವಿರ ದಂಡ ವಿಧಿಸುವುದಕ್ಕೂ ಮುನ್ನ ಡಿಸೆಂಬರ್ ಕೊನೆಯವರೆಗೆ 500 ರೂಪಾಯಿ ದಂಡವಾಗಿತ್ತು. ನೀವು ಆನ್ಲೈನ್, ಆಫ್ಲೈನ್ನಲ್ಲಿ ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು. ಪ್ಯಾನ್ ಕಾರ್ಡ್ಗೆ ಈಗಾಗಲೇ ಆಧಾರ್ ಲಿಂಕ್ ಆಗಿದೆಯೇ ಎಂದು ನೀವು ಚೆಕ್ ಮಾಡಬಹುದು.
ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಈಗಾಗಲೇ ಲಿಂಕ್ ಆಗಿದ್ದರೆ ಸ್ಕ್ರೀನ್ನಲ್ಲಿ Your PAN xxxxxxxxxx is already linked to given Aadhaar xxxxxxxxxxxx (ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಈಗಾಗಲೇ ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲಾಗಿದೆ) ಎಂದು ಕಾಣಲಿದೆ. ಒಂದು ವೇಳೆ ಪ್ಯಾನ್ಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ಮುಂದಿನ ಹಂತವನ್ನು ಪಾಲಿಸಿ ಪ್ಯಾನ್ ಲಿಂಕ್ ಮಾಡಬೇಕಾಗುತ್ತದೆ.
ಆಧಾರ್ ಲಿಂಕ್ ಸ್ಟೇಟಸ್ ತಿಳಿಯಲು ಇನ್ನೊಂದು ವಿಧಾನ ನೀವು ಎಸ್ಎಂಎಸ್ ಮೂಲಕವೂ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿದುಕೊಳ್ಳಬಹುದು. ಎಸ್ಎಂಎಸ್ ಮೂಲಕ ತಿಳಿಯಲು ನೀವು 567678 ಅಥವಾ 56161ಗೆ ಎಸ್ಎಂಎಸ್ ಮಾಡಬೇಕಾಗುತ್ತದೆ. UIDPAN ಎಂದು ಟೈಪ್ ಮಾಡಿ ಒಂದು ಸ್ಪೇಸ್ ನೀಡಿ ಬಳಿಕ 12 ಡಿಜಿಟ್ನ ಆಧಾರ್ ಸಂಖ್ಯೆಯನ್ನು ಟೈಪ್ ಮಾಡಿ, ಒಂದು ಸ್ಪೇಸ್ ನೀಡಬೇಕು. ಅದಾದ ಬಳಿಕ ಪ್ಯಾನ್ ಸಂಖ್ಯೆಯನ್ನು ನಮೂದಿಸಿ 567678 ಅಥವಾ 56161ಗೆ ಎಸ್ಎಂಎಸ್ ಕಳುಹಿಸಬೇಕು.
The linking of PAN and Aadhaar has been made mandatory by the Central Board of Direct Taxes (CBDT). March 31, 2023, has been fixed as the deadline till which taxpayers can link their permanent account number (PAN) with Aadhaar. Failure to do so will result in PAN becoming inoperative, which means you will not be able to file income tax returns, perform several banking services, or carry out NSE or BSE transactions.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm