ಬ್ರೇಕಿಂಗ್ ನ್ಯೂಸ್
28-03-23 02:58 pm HK News Desk ದೇಶ - ವಿದೇಶ
ರಿಯಾದ್, ಮಾ.28: ಮುಸ್ಲಿಮರ ಪವಿತ್ರ ನಗರ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸೇತುವೆಯೊಂದರಲ್ಲಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನಲ್ಲಿದ್ದ 20 ಜನರು ಸಾವನ್ನಪ್ಪಿರುವ ದಾರುಣ ಘಟನೆ ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್ನಲ್ಲಿ ನಡೆದಿದೆ.
ಇದು ರಂಜಾನ್ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ. ಆದರೆ ಅವರ ಗುರುತುಗಳನ್ನು ಇನ್ನೂ ತಿಳಿಸಲಾಗಿಲ್ಲ.
ವರದಿಗಳ ಪ್ರಕಾರ ಬಸ್ ಸೇತುವೆಯಲ್ಲಿ ಹೋಗುತ್ತಿದ್ದಾಗ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು.
At least 20 people have been reportedly killed and a dozen have been injured after a bus ferrying them to the holy city of Mecca burst into flames following a collision on a bridge. According to a report by PTI, Al-Ekhbariya TV said 29 other people were injured in the crash and aired footage showing the charred remains of the bus. It said the crash occurred when the vehicle's brakes failed in southwestern Asir province bordering Yemen.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am