ಬ್ರೇಕಿಂಗ್ ನ್ಯೂಸ್
28-03-23 02:58 pm HK News Desk ದೇಶ - ವಿದೇಶ
ರಿಯಾದ್, ಮಾ.28: ಮುಸ್ಲಿಮರ ಪವಿತ್ರ ನಗರ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸೇತುವೆಯೊಂದರಲ್ಲಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನಲ್ಲಿದ್ದ 20 ಜನರು ಸಾವನ್ನಪ್ಪಿರುವ ದಾರುಣ ಘಟನೆ ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್ನಲ್ಲಿ ನಡೆದಿದೆ.
ಇದು ರಂಜಾನ್ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ. ಆದರೆ ಅವರ ಗುರುತುಗಳನ್ನು ಇನ್ನೂ ತಿಳಿಸಲಾಗಿಲ್ಲ.
ವರದಿಗಳ ಪ್ರಕಾರ ಬಸ್ ಸೇತುವೆಯಲ್ಲಿ ಹೋಗುತ್ತಿದ್ದಾಗ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು.
At least 20 people have been reportedly killed and a dozen have been injured after a bus ferrying them to the holy city of Mecca burst into flames following a collision on a bridge. According to a report by PTI, Al-Ekhbariya TV said 29 other people were injured in the crash and aired footage showing the charred remains of the bus. It said the crash occurred when the vehicle's brakes failed in southwestern Asir province bordering Yemen.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm