ಬ್ರೇಕಿಂಗ್ ನ್ಯೂಸ್
31-03-23 09:17 am HK News Desk ದೇಶ - ವಿದೇಶ
ಮಧ್ಯಪ್ರದೇಶ: ಇಂದೋರ್ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದು ಸಾವನ್ನಪ್ಪಿರುವ ಅನಂತ ಘಟನೆ ನಡೆದಿದೆ .ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.
ಪುರಾತನ ಬಾವಡಿಯ ಮೇಲ್ಛಾವಣಿಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು ಮತ್ತು ಈ ಭಾರವನ್ನು ಹೊರಲು ಸಾಧ್ಯವಾಗದೆ ಅದು ಕುಸಿದಿದೆ ಎಂದು ಪಿಟಿಐ ವರದಿ ತಿಳಿಸಿದೆ.


ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಕಚೇರಿಯು ಇಂದೋರ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಇಂದೋರ್ ಪೊಲೀಸ್ ಮತ್ತು ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಭಕ್ತರನ್ನು ಸ್ಥಳಾಂತರಿಸಲು ಪ್ರಯತ್ನ ನಡೆಸಲಾಗುತ್ತಿದೆ. ಕೆಲವರನ್ನು ರಕ್ಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ದೇವಾಲಯವನ್ನು ಖಾಸಗಿ ಟ್ರಸ್ಟ್ ನಿರ್ವಹಿಸುತ್ತಿದ್ದು, ಇಂದೋರ್ನ ಹಳೆಯ ವಸತಿ ಕಾಲೋನಿಗಳಲ್ಲಿ ಒಂದಾಗಿರುವ ಸ್ನೇಹ್ ನಗರದಲ್ಲಿ ನೆಲೆಗೊಂಡಿದೆ. ನಿವಾಸಿಗಳು ಈ ಹಿಂದೆಯೇ ದೇವಾಲಯದ ಅಭಿವೃದ್ಧಿಗೆ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅದರಂತೆ ಇಂದೋರ್ ಮುನ್ಸಿಪಲ್ ಕಾರ್ಪೋರೇಷನ್ ಕ್ರಮ ಕೈಗೊಂಡಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚೌಹಾಣ್ ಅವರೊಂದಿಗೆ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
The death toll in Indore temple stepwell collapse has increased to 35 on Friday morning as the search operation to trace persons reported missing after the tragic incident was on. Several people fell into a well as roof of Shri Beleshwar Mahadev Jhulelal Temple caved in during Ram Navami celebration in the Patel Nagar area in Indore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm