ಬ್ರೇಕಿಂಗ್ ನ್ಯೂಸ್
31-03-23 09:17 am HK News Desk ದೇಶ - ವಿದೇಶ
ಮಧ್ಯಪ್ರದೇಶ: ಇಂದೋರ್ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದು ಸಾವನ್ನಪ್ಪಿರುವ ಅನಂತ ಘಟನೆ ನಡೆದಿದೆ .ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.
ಪುರಾತನ ಬಾವಡಿಯ ಮೇಲ್ಛಾವಣಿಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು ಮತ್ತು ಈ ಭಾರವನ್ನು ಹೊರಲು ಸಾಧ್ಯವಾಗದೆ ಅದು ಕುಸಿದಿದೆ ಎಂದು ಪಿಟಿಐ ವರದಿ ತಿಳಿಸಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಕಚೇರಿಯು ಇಂದೋರ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಇಂದೋರ್ ಪೊಲೀಸ್ ಮತ್ತು ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಭಕ್ತರನ್ನು ಸ್ಥಳಾಂತರಿಸಲು ಪ್ರಯತ್ನ ನಡೆಸಲಾಗುತ್ತಿದೆ. ಕೆಲವರನ್ನು ರಕ್ಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ದೇವಾಲಯವನ್ನು ಖಾಸಗಿ ಟ್ರಸ್ಟ್ ನಿರ್ವಹಿಸುತ್ತಿದ್ದು, ಇಂದೋರ್ನ ಹಳೆಯ ವಸತಿ ಕಾಲೋನಿಗಳಲ್ಲಿ ಒಂದಾಗಿರುವ ಸ್ನೇಹ್ ನಗರದಲ್ಲಿ ನೆಲೆಗೊಂಡಿದೆ. ನಿವಾಸಿಗಳು ಈ ಹಿಂದೆಯೇ ದೇವಾಲಯದ ಅಭಿವೃದ್ಧಿಗೆ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅದರಂತೆ ಇಂದೋರ್ ಮುನ್ಸಿಪಲ್ ಕಾರ್ಪೋರೇಷನ್ ಕ್ರಮ ಕೈಗೊಂಡಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚೌಹಾಣ್ ಅವರೊಂದಿಗೆ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
The death toll in Indore temple stepwell collapse has increased to 35 on Friday morning as the search operation to trace persons reported missing after the tragic incident was on. Several people fell into a well as roof of Shri Beleshwar Mahadev Jhulelal Temple caved in during Ram Navami celebration in the Patel Nagar area in Indore.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am