ಬ್ರೇಕಿಂಗ್ ನ್ಯೂಸ್
05-08-20 07:57 am Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 05: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.
ಶ್ರಾವಣ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಅಭಿಜಿನ್ ಮುಹೂರ್ತ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಭೂಮಿಪೂಜೆ ನೆರವೇರಿತು.
ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು. ಇವುಗಳಿಗೆ ನಂದಾ, ಭದ್ರಾ, ಜಯಾ, ರಿಕ್ಷಾ, ಪೂರ್ಣಾ ಎಂದು ಹೆಸರು.
ಋತ್ವಿಜರಿಂದ ವೇದಮಂತ್ರ ಪಠಣ ಮತ್ತು ಭಕ್ತರಿಂದ ರಾಮಾಯಣ ಶ್ಲೋಕಗಳ ಪಠಣ ಸತತವಾಗಿ ನಡೆಯಿತು. ದೇಶದ ವಿವಿಧ ಭಾಗಗಳಲ್ಲಿ ಟಿವಿಗಳಲ್ಲಿ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸುತ್ತಿದ್ದ ಜನರು ಕುಳಿತ ಸ್ಥಳದಿಂದಲೇ ’ಜೈಶ್ರೀರಾಮ್’ ಎಂದು ಜಯಕಾರ ಮೊಳಗಿಸಿದರು.
ಭೂಮಿಪೂಜೆಗೆ ಬಳಸುವ ಗುದ್ದಲಿಯನ್ನು ವಿಧಿಪೂರ್ವಕ ಪೂಜಿಸಲಾಯಿತು. ಈ ಸಂದರ್ಭ ಭಕ್ತರು ರಾಮರಕ್ಷಾಸ್ತೋತ್ರ ಪಠಿಸಿದರು. ಭೂಮಿಯನ್ನು ಲಕ್ಷ್ಮಿ (ಸಂಪತ್ತು) ಎಂದು ಗೌರವಿಸುವ ಶ್ರೀಸೂಕ್ತವನ್ನು ಋತ್ವಿಜರು ಪಠಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಮುಗಿದು ಕುಳಿತಿದ್ದರು.
ಭೂಮಿಯನ್ನು ಲಕ್ಷ್ಮಿ ಎಂದು ಗೌರವಿಸುವ ಶ್ರೀಸೂಕ್ತವನ್ನು ಸ್ವರಬದ್ಧವಾಗಿ ಋತ್ವಿಜರು ಪಠಿಸಿದರು. ಪ್ರಧಾನಿ ಭೂಮಿಗೆ ಆರತಿ ಮಾಡಿ, ನಮಸ್ಕರಿಸಿದರು. ಭೂಮಿಯಿಂದ ಮಣ್ಣು ತೆಗೆದು ಶಿರಕ್ಕೆ ಧರಿಸಿದರು. ಪಂಚಭೂತಗಳೂ ಮಂಗಳ ಉಂಟು ಮಾಡಲಿ ಎಂಬ ಪ್ರಾರ್ಥನೆಯೊಂದಿಗೆ ಋತ್ವಿಜರು ಶಾಂತಿ ಮಂತ್ರ ಪಠಿಸಿದರು.
’ಕಾಲಕ್ಕೆ ಸರಿಯಾಗಿ ಮಳೆ ಬರಲಿ, ಸಸ್ಯ ಸಂಪತ್ತು ವೃದ್ಧಿಯಾಗಲಿ...’ ಋತ್ವಿಜರು ಆಶೀರ್ವಾದ ಮಂತ್ರ ಪಠಿಸಿದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm