ಬ್ರೇಕಿಂಗ್ ನ್ಯೂಸ್
03-04-23 12:45 pm HK News Desk ದೇಶ - ವಿದೇಶ
ಕೋಯಿಕ್ಕೋಡ್, ಎ.3: ರೈಲಿಗೆ ಹತ್ತುವ ವಿಚಾರವಾಗಿ ನಡೆದ ಜಗಳ ಭೀಕರ ದುರಂತದಲ್ಲಿ ಅಂತ್ಯವಾಗಿದೆ. ಚಲಿಸುತ್ತಿದ್ದ ಎಕ್ಸ್ಪ್ರೆಸ್ ರೈಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದಲ್ಲಿ ನಡೆದಿದೆ. ಜಗಳದ ಹಿನ್ನೆಲೆ ಅಪರಿಚಿತ ವ್ಯಕ್ತಿ ತನ್ನ ಜೊತೆ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಉಂಟಾದ ಕಾಲ್ತುಳಿತ ಮತ್ತು ಸುಟ್ಟ ಗಾಯಗಳಿಂದ 3 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಒಂದು ವರ್ಷದ ಮಗು, ಮಹಿಳೆ ಸೇರಿದ್ದಾರೆ. ಕೇರಳದ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲಪ್ಪುಳ - ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಪ್ರಯಾಣಿಕರು ತುರ್ತು ಸರಪಳಿ ಎಳೆದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಭಾನುವಾರ ರಾತ್ರಿ 9.45 ರ ಸುಮಾರಿಗೆ, ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲು ಕೋಯಿಕ್ಕೋಡ್ ಅನ್ನು ದಾಟಿ ಕಣ್ಣೂರು ಬಳಿಯ ಕೊರಾಪುಳ ರೈಲ್ವೇ ಸೇತುವೆಯನ್ನು ತಲುಪಿದಾಗ ಈ ದುರ್ಘಟನೆ ನಡೆದಿದೆ.
ಕೆಲವು ಗಂಟೆಗಳ ನಂತರ, ಎಲತ್ತೂರು ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಒಂದು ವರ್ಷದ ಮಗು ಮತ್ತು ಮಹಿಳೆ ಸೇರಿದಂತೆ ಮೂವರ ಶವಗಳು ಪತ್ತೆಯಾಗಿವೆ.
Eight people sustained burn injuries after a man set his co-passenger on fire following an argument inside a moving train near Elathoor in Kozhikode in Kerala. The incident took place inside the D1 compartment of the Alappuzha-Kannur Executive Express train around 10 pm on Sunday. A bag was also found on the railway track after the incident. Police are conducting an investigation to see if the bag belonged to the accused.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm