ಬ್ರೇಕಿಂಗ್ ನ್ಯೂಸ್
25-10-20 02:06 pm Headline Karnataka News Network ದೇಶ - ವಿದೇಶ
ಕಾಬೂಲ್ , ಅಕ್ಟೋಬರ್ 25 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು 24 ಮಂದಿ ಸಾವನ್ನಪ್ಪಿದ್ದಾರೆ.
ಪಶ್ಚಿಮ ಕಾಬೂಲಿನ ದಶ್ತ್ ಇ - ಬರ್ಚಿ ಎನ್ನುವ ಶಿಯಾ ಮುಸ್ಲಿಮರು ಹೆಚ್ಚಿರುವ ಪ್ರದೇಶದ ಶಾಲಾ ಆವರಣದಲ್ಲಿ ಬಾಂಬ್ ದಾಳಿ ಘಟನೆ ನಡೆದಿದೆ. ಸೆಕ್ಯುರಿಟಿ ಗಾರ್ಡ್ ಬಾಂಬರ್ ವ್ಯಕ್ತಿಯನ್ನು ಒಳಬರದಂತೆ ತಡೆದಿದ್ದು ಇದೇ ವೇಳೆ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಬಾಂಬ್ ದಾಳಿಯಿಂದ ಸಾಕಷ್ಟು ಸಾವು ನೋವು ಸಂಭವಿಸಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. 57 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.


ಈತನಕ ಯಾವುದೇ ಭಯೋತ್ಪಾದಕ ಸಂಘಟನೆಗಳು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತಾಲಿಬಾನ್ ಸಂಘಟನೆ ಕೃತ್ಯದಲ್ಲಿ ತನ್ನದೇನು ಪಾತ್ರ ಇಲ್ಲವೆಂದು ಹೇಳಿಕೊಂಡಿದೆ.


2018ರ ಆಗಸ್ಟ್ ನಲ್ಲಿ ಐಸಿಸ್ ಉಗ್ರರು ಅಫ್ಘಾನಿಸ್ತಾನದಲ್ಲಿ ಇದೇ ಮಾದರಿಯ ದಾಳಿ ನಡೆಸಿದ್ದರು. ಶಾಲಾ ಆವರಣಕ್ಕೆ ನುಗ್ಗಿದ ಸುಸೈಡ್ ಬಾಂಬರ್ ಸ್ಫೋಟಗೊಂಡು 34 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಅಫ್ಘಾನಿಸ್ತಾನದಲ್ಲಿ ಶಿಯಾ, ಸಿಖ್ ಮತ್ತು ಹಿಂದುಗಳನ್ನು ಟಾರ್ಗೆಟ್ ಮಾಡಿಕೊಂಡು ಐಸಿಸ್ ಉಗ್ರರು ದಾಳಿ ನಡೆಸುತ್ತಿದ್ದಾರೆ. ಐಸಿಸ್ ದೃಷ್ಟಿಯಲ್ಲಿ ಶಿಯಾ, ಸಿಖ್, ಹಿಂದು, ಕ್ರೈಸ್ತರು ಕಾಫಿರರು ಆಗಿದ್ದು ಅಫ್ಘಾನಿಸ್ತಾನವನ್ನು ಅನ್ಯಮತೀಯರನ್ನು ಟಾರ್ಗೆಟ್ ಮಾಡಿ ದಾಳಿ ಆರಂಭಿಸಿದೆ. ಹೀಗಾಗಿ ಇಂದಿನ ದಾಳಿಯನ್ನೂ ಐಸಿಸ್ ಉಗ್ರರೇ ನಡೆಸಿರುವ ಸಾಧ್ಯತೆಯಿದೆ.
The death toll from a suicide attack at an educational centre in Kabul has gone up to 24, Afghanistan’s interior ministry said. At least 57 others were wounded in the attack that took place on Saturday, it added.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm