ಬ್ರೇಕಿಂಗ್ ನ್ಯೂಸ್
25-10-20 02:06 pm Headline Karnataka News Network ದೇಶ - ವಿದೇಶ
ಕಾಬೂಲ್ , ಅಕ್ಟೋಬರ್ 25 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು 24 ಮಂದಿ ಸಾವನ್ನಪ್ಪಿದ್ದಾರೆ.
ಪಶ್ಚಿಮ ಕಾಬೂಲಿನ ದಶ್ತ್ ಇ - ಬರ್ಚಿ ಎನ್ನುವ ಶಿಯಾ ಮುಸ್ಲಿಮರು ಹೆಚ್ಚಿರುವ ಪ್ರದೇಶದ ಶಾಲಾ ಆವರಣದಲ್ಲಿ ಬಾಂಬ್ ದಾಳಿ ಘಟನೆ ನಡೆದಿದೆ. ಸೆಕ್ಯುರಿಟಿ ಗಾರ್ಡ್ ಬಾಂಬರ್ ವ್ಯಕ್ತಿಯನ್ನು ಒಳಬರದಂತೆ ತಡೆದಿದ್ದು ಇದೇ ವೇಳೆ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಬಾಂಬ್ ದಾಳಿಯಿಂದ ಸಾಕಷ್ಟು ಸಾವು ನೋವು ಸಂಭವಿಸಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. 57 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.


ಈತನಕ ಯಾವುದೇ ಭಯೋತ್ಪಾದಕ ಸಂಘಟನೆಗಳು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತಾಲಿಬಾನ್ ಸಂಘಟನೆ ಕೃತ್ಯದಲ್ಲಿ ತನ್ನದೇನು ಪಾತ್ರ ಇಲ್ಲವೆಂದು ಹೇಳಿಕೊಂಡಿದೆ.


2018ರ ಆಗಸ್ಟ್ ನಲ್ಲಿ ಐಸಿಸ್ ಉಗ್ರರು ಅಫ್ಘಾನಿಸ್ತಾನದಲ್ಲಿ ಇದೇ ಮಾದರಿಯ ದಾಳಿ ನಡೆಸಿದ್ದರು. ಶಾಲಾ ಆವರಣಕ್ಕೆ ನುಗ್ಗಿದ ಸುಸೈಡ್ ಬಾಂಬರ್ ಸ್ಫೋಟಗೊಂಡು 34 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಅಫ್ಘಾನಿಸ್ತಾನದಲ್ಲಿ ಶಿಯಾ, ಸಿಖ್ ಮತ್ತು ಹಿಂದುಗಳನ್ನು ಟಾರ್ಗೆಟ್ ಮಾಡಿಕೊಂಡು ಐಸಿಸ್ ಉಗ್ರರು ದಾಳಿ ನಡೆಸುತ್ತಿದ್ದಾರೆ. ಐಸಿಸ್ ದೃಷ್ಟಿಯಲ್ಲಿ ಶಿಯಾ, ಸಿಖ್, ಹಿಂದು, ಕ್ರೈಸ್ತರು ಕಾಫಿರರು ಆಗಿದ್ದು ಅಫ್ಘಾನಿಸ್ತಾನವನ್ನು ಅನ್ಯಮತೀಯರನ್ನು ಟಾರ್ಗೆಟ್ ಮಾಡಿ ದಾಳಿ ಆರಂಭಿಸಿದೆ. ಹೀಗಾಗಿ ಇಂದಿನ ದಾಳಿಯನ್ನೂ ಐಸಿಸ್ ಉಗ್ರರೇ ನಡೆಸಿರುವ ಸಾಧ್ಯತೆಯಿದೆ.
The death toll from a suicide attack at an educational centre in Kabul has gone up to 24, Afghanistan’s interior ministry said. At least 57 others were wounded in the attack that took place on Saturday, it added.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm