ಬ್ರೇಕಿಂಗ್ ನ್ಯೂಸ್
05-04-23 07:12 pm HK News Desk ದೇಶ - ವಿದೇಶ
ಚೆನ್ನೈ, ಎ.5: ತಮಿಳುನಾಡಿನ ಮೂವರಸನ್ಪೇಟ್ನಲ್ಲಿರುವ ಧರ್ಮಲಿಂಗೇಶ್ವರ ದೇವಾಲಯದ ಕೆರೆಯಲ್ಲಿ ಮುಳುಗಿ ಐವರು ಅರ್ಚಕರು ಮೃತಪಟ್ಟಿದ್ದಾರೆ.
ಸುಮಾರು 25 ಅರ್ಚಕರು ಕೆರೆಯಲ್ಲಿ ನಟರಾಜರ್ ತೀರ್ಥಾವರಿ ಧಾರ್ಮಿಕ ವಿಧಿವಿಧಾನ ನೆರವೇರಿಸುವಾಗ ಕಾಲು ಜಾರಿ ಬಿದ್ದು ಐವರು ಅರ್ಚಕರು ಸಾವಿಗೀಡಾಗಿದ್ದಾರೆ.
ತೀರ್ಥಾವರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಮೂರ್ತಿಯನ್ನು ಎತ್ತಿಕೊಂಡು ಅರ್ಚಕರು ಹೋಗುತ್ತಿದ್ದರು. ಇದೇ ವೇಳೆ ಮುಂದೆ ಇದ್ದ ಇಬ್ಬರು ಅರ್ಚಕರು ನೀರಿನಲ್ಲಿ ಮುಳುಗಿದ್ದಾರೆ. ಇವರು ವಾಪಸ್ ಬರದ ಕಾರಣ, ಇವರನ್ನು ರಕ್ಷಿಸಲು ಮತ್ತೆ ಮೂವರು ಅರ್ಚಕರು ನೀರಿಗೆ ಮುಳುಗಿದ್ದಾರೆ. ಕೆರೆಯು ಸುಮಾರು 20 ಅಡಿ ಇದ್ದ ಕಾರಣ ನೀರಿನಲ್ಲಿ ಮುಳುಗಿದ ಐವರೂ ಅರ್ಚಕರು ಮೃತಪಟ್ಟಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Five temple priests allegedly died by drowning in a lake at Moovarasanpet near Madipakkam on Wednesday morning. The five men were part of a group of 25 priests who were taking part in a ceremony at the late. According to sources, the five men were identified as Surya (24) of Nanganallur, Raghavan (22) of Madipakkam, Yoheshwaran (23) of Keelkatalai, Vanesh (20) of Nanganallur, and Raghavan (18) of Nanganallur. All five priests were taking part in a ceremony at Dharmalingeshwar Temple in Moovarasanpet.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm