ಬ್ರೇಕಿಂಗ್ ನ್ಯೂಸ್
05-04-23 07:12 pm HK News Desk ದೇಶ - ವಿದೇಶ
ಚೆನ್ನೈ, ಎ.5: ತಮಿಳುನಾಡಿನ ಮೂವರಸನ್ಪೇಟ್ನಲ್ಲಿರುವ ಧರ್ಮಲಿಂಗೇಶ್ವರ ದೇವಾಲಯದ ಕೆರೆಯಲ್ಲಿ ಮುಳುಗಿ ಐವರು ಅರ್ಚಕರು ಮೃತಪಟ್ಟಿದ್ದಾರೆ.
ಸುಮಾರು 25 ಅರ್ಚಕರು ಕೆರೆಯಲ್ಲಿ ನಟರಾಜರ್ ತೀರ್ಥಾವರಿ ಧಾರ್ಮಿಕ ವಿಧಿವಿಧಾನ ನೆರವೇರಿಸುವಾಗ ಕಾಲು ಜಾರಿ ಬಿದ್ದು ಐವರು ಅರ್ಚಕರು ಸಾವಿಗೀಡಾಗಿದ್ದಾರೆ.
ತೀರ್ಥಾವರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಮೂರ್ತಿಯನ್ನು ಎತ್ತಿಕೊಂಡು ಅರ್ಚಕರು ಹೋಗುತ್ತಿದ್ದರು. ಇದೇ ವೇಳೆ ಮುಂದೆ ಇದ್ದ ಇಬ್ಬರು ಅರ್ಚಕರು ನೀರಿನಲ್ಲಿ ಮುಳುಗಿದ್ದಾರೆ. ಇವರು ವಾಪಸ್ ಬರದ ಕಾರಣ, ಇವರನ್ನು ರಕ್ಷಿಸಲು ಮತ್ತೆ ಮೂವರು ಅರ್ಚಕರು ನೀರಿಗೆ ಮುಳುಗಿದ್ದಾರೆ. ಕೆರೆಯು ಸುಮಾರು 20 ಅಡಿ ಇದ್ದ ಕಾರಣ ನೀರಿನಲ್ಲಿ ಮುಳುಗಿದ ಐವರೂ ಅರ್ಚಕರು ಮೃತಪಟ್ಟಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Five temple priests allegedly died by drowning in a lake at Moovarasanpet near Madipakkam on Wednesday morning. The five men were part of a group of 25 priests who were taking part in a ceremony at the late. According to sources, the five men were identified as Surya (24) of Nanganallur, Raghavan (22) of Madipakkam, Yoheshwaran (23) of Keelkatalai, Vanesh (20) of Nanganallur, and Raghavan (18) of Nanganallur. All five priests were taking part in a ceremony at Dharmalingeshwar Temple in Moovarasanpet.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm