ಬ್ರೇಕಿಂಗ್ ನ್ಯೂಸ್
09-04-23 01:19 pm HK News Desk ದೇಶ - ವಿದೇಶ
ಮೈಸೂರು, ಎ.9: ಚುನಾವಣೆ ಹೊತ್ತಿನಲ್ಲಿ ಶನಿವಾರ ರಾತ್ರಿ ಕರ್ನಾಟಕಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳ್ಳಂಬೆಳಗ್ಗೆ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಭಾನುವಾರ ಬೆಳ್ಳಂಬೆಳಗ್ಗೆ ಸಫಾರಿ ನಡೆಸಿದ್ದಾರೆ.
ಬಂಡೀಪುರ ಕ್ಯಾಂಪ್, ವನ್ಯಜೀವಿ ಹಾಗೂ ಅರಣ್ಯ ಸಂಪತ್ತಿನ ಸೌಂದರ್ಯವನ್ನು ಪ್ರಧಾನಿ ಮೋದಿಯವರು ಸವಿದರು. ಬಳಿಕ ಬಂಡೀಪುರ ಕ್ಯಾಂಪ್ ನಿಂದ ಬೋಳಗುಡ್ಡ ಆ್ಯಂಟಿ ಪೋಚಿಂಗ್ ಕ್ಯಾಂಪ್ ನತ್ತ ತೆರಳಿದ್ದಾರೆ. ಬೋಳಗುಡ್ಡದಲ್ಲಿ ನಿಂತು ಅರಣ್ಯ ವೀಕ್ಷಿಸಿದ್ದು ಮಧುಮಲೈ ಆನೆ ಶಿಬಿರಕ್ಕೆ ಭೇಟಿ ನೀಡಿದ್ದಾರೆ.





ಇದಕ್ಕೂ ಮುನ್ನ ಪ್ರಧಾನಿ ಮೋದಿ, ಬಂಡೀಪುರದಲ್ಲಿ ಹುಲಿ ಸಂರಕ್ಷಣೆ ಯೋಜನೆಯ ಸುವರ್ಣ ವರ್ಷಾಚರಣೆ ಅಂಗವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದರು. ಬಳಿಕ ಬಂಡೀಪುರ ಅಭಯಾರಣ್ಯದಲ್ಲಿ ಸುಮಾರು 2 ಗಂಟೆಗಳ ಕಾಲ ಹುಲಿ ಸಫಾರಿಯಲ್ಲಿ ಭಾಗವಹಿಸಿ 20 ಕಿಲೋ ಮೀಟರ್ ಸಾಗಿದರು.
ಸಫಾರಿಗೆ ಬಳಕೆಯಾಗುವ ವಿಶೇಷ ಉಡುಪಿನಲ್ಲಿ ಪ್ರಧಾನಿ ಮೋದಿ ಪಯಣ ಮಾಡಿದ್ದು ಅದರ ಫೋಟೋ, ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದಕ್ಕೂ ಮಿನ್ನ ಮೇಲುಕಾಮನಹಳ್ಳಿ ಹೆಲಿಪ್ಯಾಡ್ ಗೆ ಆಗಮಿಸಿದರು. ಬಂಡೀಪುರಕ್ಕೆ ಪ್ರಧಾನಿಯೊಬ್ಬರು ಬರುತ್ತಿರುವುದು ಇದೇ ಮೊದಲಾಗಿದ್ದು ಹುಲಿ ಸಂರಕ್ಷಣೆ ಯೋಜನೆಯ ಸುವರ್ಣ ಸಂಭ್ರಮದಲ್ಲಿ ವಿಶೇಷವಾಗಿದೆ.
ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಬಂಡೀಪುರ ಮಾರ್ಗವಾಗಿ ಕೇರಳಕ್ಕೆ ತೆರಳುವ ವಾಹನ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಬಂಡೀಪುರ, ಮಧುಮಲೈ ಕಾಡಿಗೆ ಭೇಟಿ ನೀಡಿದ ನಂತರ ಪ್ರಧಾನಿ ಮೋದಿಯವರು ಮೈಸೂರಿಗೆ ತೆರಳಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Tigers and leopards proved to be elusive for Prime Minister Narendra Modi, who embarked on a safari at the Bandipur Tiger Reserve on Sunday, April 9, 2023.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm