ಬ್ರೇಕಿಂಗ್ ನ್ಯೂಸ್
10-04-23 12:09 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಎ.10 : ನಿನ್ನೆ ಭಾನುವಾರ ರಾತ್ರಿ ಸುರಿದ ಭಾರೀ ಮಳೆ ಗಾಳಿಗೆ ಮಹಾರಾಷ್ಟ್ರ ರಾಜ್ಯದ ಅಕೊಲಾ ಜಿಲ್ಲೆಯ ಪರಸ್ ಗ್ರಾಮದಲ್ಲಿ ಹಳೆಯ ಭಾರೀ ಗಾತ್ರದ ಮರ ಟಿನ್ ಶೆಡ್ ಮೇಲೆ ಬಿದ್ದು 7 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಸ್ಥಳೀಯರ ನೆರವಿನೊಂದಿಗೆ ಪೊಲೀಸರು 20ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ. ಘಟನೆಯ ಸುದ್ದಿ ತಿಳಿದ ತಕ್ಷಣ ಬಾಲಾಪುರ್ ಪೊಲೀಸ್ ಇಲಾಖೆಯ ಇನ್ಸ್ ಪೆಕ್ಟರ್ ಅನಿಲ್ ಜುಮ್ಲೆ ತಮ್ಮ ಸಹೋದ್ಯೋಗಿಗಳ ಜೊತೆ ಕೂಡಲೇ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಮರದ ಕೆಳಗೆ ಸಿಕ್ಕಿಹಾಕಿಕೊಂಡವರನ್ನು ಹೊರತೆಗೆದರು.

![]()


ಟಿನ್ ಶೆಡ್ ಮೇಲೆ ಬೃಹತ್ ಗಾತ್ರದ ಮರ ಧರೆಗುರುಳಿ 7 ಮಂದಿ ಮೃತಪಟ್ಟು 40ರಿಂದ 50 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಅಕೊಲ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭಾರೀ ಮಳೆ ಸುರಿಯುತ್ತಿದ್ದಾಗ ಮೃತಪಟ್ಟವರು ಮತ್ತು ಗಾಯಗೊಂಡವರು ಟಿನ್ ಶೆಡ್ ಒಳಗೆ ಹೋಗಿ ಆಶ್ರಯ ಪಡೆಯುತ್ತಿದ್ದರು. ಈ ವೇಳೆ ತೀವ್ರ ಗಾಳಿ ಮಳೆಗೆ ಹಳೆಯ ದೊಡ್ಡ ಮರ ಟಿನ್ ಶೇಡ್ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ.
Maharashtra | 7 people dead while 30-40 were injured after an old tree fell on a tin shed in Paras village in Akola district due to rainfall yesterday evening. Injured were taken to hospital: Nima Arora, Collector, Akola pic.twitter.com/dKdscUUwLA
— ANI (@ANI) April 9, 2023
At least seven people were killed and more than 40 others were injured after a huge tree fell on a tin shed following heavy rainfall in Paras village of Balapur tehsil in Maharashtra's Akola district on Sunday evening.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm