ಬ್ರೇಕಿಂಗ್ ನ್ಯೂಸ್
10-04-23 12:09 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಎ.10 : ನಿನ್ನೆ ಭಾನುವಾರ ರಾತ್ರಿ ಸುರಿದ ಭಾರೀ ಮಳೆ ಗಾಳಿಗೆ ಮಹಾರಾಷ್ಟ್ರ ರಾಜ್ಯದ ಅಕೊಲಾ ಜಿಲ್ಲೆಯ ಪರಸ್ ಗ್ರಾಮದಲ್ಲಿ ಹಳೆಯ ಭಾರೀ ಗಾತ್ರದ ಮರ ಟಿನ್ ಶೆಡ್ ಮೇಲೆ ಬಿದ್ದು 7 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಸ್ಥಳೀಯರ ನೆರವಿನೊಂದಿಗೆ ಪೊಲೀಸರು 20ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ. ಘಟನೆಯ ಸುದ್ದಿ ತಿಳಿದ ತಕ್ಷಣ ಬಾಲಾಪುರ್ ಪೊಲೀಸ್ ಇಲಾಖೆಯ ಇನ್ಸ್ ಪೆಕ್ಟರ್ ಅನಿಲ್ ಜುಮ್ಲೆ ತಮ್ಮ ಸಹೋದ್ಯೋಗಿಗಳ ಜೊತೆ ಕೂಡಲೇ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಮರದ ಕೆಳಗೆ ಸಿಕ್ಕಿಹಾಕಿಕೊಂಡವರನ್ನು ಹೊರತೆಗೆದರು.

![]()


ಟಿನ್ ಶೆಡ್ ಮೇಲೆ ಬೃಹತ್ ಗಾತ್ರದ ಮರ ಧರೆಗುರುಳಿ 7 ಮಂದಿ ಮೃತಪಟ್ಟು 40ರಿಂದ 50 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಅಕೊಲ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭಾರೀ ಮಳೆ ಸುರಿಯುತ್ತಿದ್ದಾಗ ಮೃತಪಟ್ಟವರು ಮತ್ತು ಗಾಯಗೊಂಡವರು ಟಿನ್ ಶೆಡ್ ಒಳಗೆ ಹೋಗಿ ಆಶ್ರಯ ಪಡೆಯುತ್ತಿದ್ದರು. ಈ ವೇಳೆ ತೀವ್ರ ಗಾಳಿ ಮಳೆಗೆ ಹಳೆಯ ದೊಡ್ಡ ಮರ ಟಿನ್ ಶೇಡ್ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ.
Maharashtra | 7 people dead while 30-40 were injured after an old tree fell on a tin shed in Paras village in Akola district due to rainfall yesterday evening. Injured were taken to hospital: Nima Arora, Collector, Akola pic.twitter.com/dKdscUUwLA
— ANI (@ANI) April 9, 2023
At least seven people were killed and more than 40 others were injured after a huge tree fell on a tin shed following heavy rainfall in Paras village of Balapur tehsil in Maharashtra's Akola district on Sunday evening.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm