ಬ್ರೇಕಿಂಗ್ ನ್ಯೂಸ್
10-04-23 12:09 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಎ.10 : ನಿನ್ನೆ ಭಾನುವಾರ ರಾತ್ರಿ ಸುರಿದ ಭಾರೀ ಮಳೆ ಗಾಳಿಗೆ ಮಹಾರಾಷ್ಟ್ರ ರಾಜ್ಯದ ಅಕೊಲಾ ಜಿಲ್ಲೆಯ ಪರಸ್ ಗ್ರಾಮದಲ್ಲಿ ಹಳೆಯ ಭಾರೀ ಗಾತ್ರದ ಮರ ಟಿನ್ ಶೆಡ್ ಮೇಲೆ ಬಿದ್ದು 7 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಸ್ಥಳೀಯರ ನೆರವಿನೊಂದಿಗೆ ಪೊಲೀಸರು 20ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ. ಘಟನೆಯ ಸುದ್ದಿ ತಿಳಿದ ತಕ್ಷಣ ಬಾಲಾಪುರ್ ಪೊಲೀಸ್ ಇಲಾಖೆಯ ಇನ್ಸ್ ಪೆಕ್ಟರ್ ಅನಿಲ್ ಜುಮ್ಲೆ ತಮ್ಮ ಸಹೋದ್ಯೋಗಿಗಳ ಜೊತೆ ಕೂಡಲೇ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಮರದ ಕೆಳಗೆ ಸಿಕ್ಕಿಹಾಕಿಕೊಂಡವರನ್ನು ಹೊರತೆಗೆದರು.

![]()


ಟಿನ್ ಶೆಡ್ ಮೇಲೆ ಬೃಹತ್ ಗಾತ್ರದ ಮರ ಧರೆಗುರುಳಿ 7 ಮಂದಿ ಮೃತಪಟ್ಟು 40ರಿಂದ 50 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಅಕೊಲ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭಾರೀ ಮಳೆ ಸುರಿಯುತ್ತಿದ್ದಾಗ ಮೃತಪಟ್ಟವರು ಮತ್ತು ಗಾಯಗೊಂಡವರು ಟಿನ್ ಶೆಡ್ ಒಳಗೆ ಹೋಗಿ ಆಶ್ರಯ ಪಡೆಯುತ್ತಿದ್ದರು. ಈ ವೇಳೆ ತೀವ್ರ ಗಾಳಿ ಮಳೆಗೆ ಹಳೆಯ ದೊಡ್ಡ ಮರ ಟಿನ್ ಶೇಡ್ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ.
Maharashtra | 7 people dead while 30-40 were injured after an old tree fell on a tin shed in Paras village in Akola district due to rainfall yesterday evening. Injured were taken to hospital: Nima Arora, Collector, Akola pic.twitter.com/dKdscUUwLA
— ANI (@ANI) April 9, 2023
At least seven people were killed and more than 40 others were injured after a huge tree fell on a tin shed following heavy rainfall in Paras village of Balapur tehsil in Maharashtra's Akola district on Sunday evening.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm