ಬ್ರೇಕಿಂಗ್ ನ್ಯೂಸ್
11-04-23 01:30 pm HK News Desk ದೇಶ - ವಿದೇಶ
ಕಾಶ್ಮೀರ, ಎ.11: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ನೆಲೆಯ ಮೇಲೆ ದಾಳಿ ಮಾಡಿ ನಾಶಪಡಿಸಿದ್ದಾರೆ.
ಮಂಗಳವಾರ ನಸುಕಿನ ಜಾವ ನಡೆದ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೋಲೀಸರು ಮತ್ತು ಭಾರತೀಯ ಸೇನೆಯು ಬಾರಾಮುಲ್ಲಾದಲ್ಲಿ ಉಗ್ರರ ನೆಲೆಯನ್ನು ನಾಶಪಡಿಸಿದೆ.
ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆಯ ಇಬ್ಬರು ಭಯೋತ್ಪಾದಕ ಸಹಚರರಾದ ಫಾರೂಕ್ ಅಹ್ಮದ್ ಪರ್ರಾ ಮತ್ತು ಸೈಮಾ ಬಶೀರ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಬಾರಾಮುಲ್ಲಾ ಪೊಲೀಸ್, ಆರ್ಮಿ 29 ಆರ್ಆರ್ ಮತ್ತು 2 ಬಿಎನ್ ಎಸ್ಎಸ್ಬಿ ಜಂಟಿ ಪಡೆಗಳು ಬಾರಾಮುಲ್ಲಾ ಪಟ್ಟಣದಲ್ಲಿ ಭಯೋತ್ಪಾದನಾ ಘಟಕವನ್ನು ಭೇದಿಸಿದೆ. ಭಯೋತ್ಪಾದಕರ ಬಳಿ ಇದ್ದ 1 ಪಿಸ್ತೂಲ್, 2 ಪಿಸ್ತೂಲ್ ಮ್ಯಾಗಜೀನ್ಗಳು, ಸ್ಫೋಟಕ ಸಾಧನಗಳು ಮತ್ತು ಸುಮಾರು 2 ಕೆಜಿ ತೂಕದ ಒಂದು ರಿಮೋಟ್ ಕಂಟ್ರೋಲ್ ಡಿವೈಸ್ ಹಾಗೂ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಅಬಿದ್ ಖಯೂಮ್ ಲೋನ್ ಎಂಬ ಸಕ್ರಿಯ ಭಯೋತ್ಪಾದಕನೊಂದಿಗೆ ಸಹಚರರಾಗಿ ಕೆಲಸ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.
A terror module on Monday was busted by the security forces in Jammu and Kashmir's Baramulla area. In a major success, two terrorist associates of the Lashkar-e-Taiba (LeT) have been also arrested along with arms and ammunition. The police release informed that the terrorist associates have been identified as Farooq Ahmad Parra and Saima Bashir.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm