ಬ್ರೇಕಿಂಗ್ ನ್ಯೂಸ್
11-04-23 09:10 pm HK News Desk ದೇಶ - ವಿದೇಶ
ಕಾಸರಗೋಡು, ಎ.11: ಮೂರು ವರ್ಷದ ಇಬ್ಬರು ಹಾಲುಗಲ್ಲದ ಪುಟಾಣಿಗಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಅಡೂರಿನಲ್ಲಿ ನಡೆದಿದೆ.
ಅಡೂರು ಬಳಿಯ ದೇವರಡ್ಕ ನಿವಾಸಿ ಶಾಫಿ ಎಂಬವರ ಪುತ್ರ ಮಹಮ್ಮದ್ ಆಶಿಕ್(3.5) ಮತ್ತು ಹಸೈನಾರ್ ಎಂಬವರ ಮೂರು ವರ್ಷದ ಮಗು ಮಹಮ್ಮದ್ ಫಾಸಿಲ್ ಮೃತ ಪುಟಾಣಿಗಳು.
ಅಡೂರು ಬಳಿಯ ದೇವರಡ್ಕದ ತಪಸ್ವಿನಿ ಎಂಬ ಕೆರೆಯ ಬಳಿಯಿಂದ ಮಕ್ಕಳು ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ. ಇದನ್ನು ನೋಡಿದ ಇತರ ಮಕ್ಕಳು ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ಸ್ಥಳೀಯರು ಕೆರೆಗೆ ಹಾರಿ ಮಕ್ಕಳನ್ನು ಮೇಲಕ್ಕೆತ್ತಿದ್ದು, ಮುಳ್ಳೇರಿಯಾ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ ಇತರೇ ಮಕ್ಕಳು ನೋಡ ನೋಡುತ್ತಿದ್ದಂತಲೇ ಹೃದಯ ವಿದ್ರಾವಕ ಘಟನೆ ನಡೆದಿದ್ದು ಅಮಾಯಕ ಮಕ್ಕಳು ಸಾವು ಕಂಡಿದ್ದಾರೆ. ಅಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, two children drowned and died at Adoor Lake. The deceased children were Mohammed Ashik (3.5), son of Devaradka resident Shafi, and Mohammed Fasil (3), son of Hassainar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm