ಬ್ರೇಕಿಂಗ್ ನ್ಯೂಸ್
05-08-20 08:14 am Headline Karnataka News Network ದೇಶ - ವಿದೇಶ
ಅಯೋಧ್ಯೆ (ಜು.5): ‘ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, ‘ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನಮಮಂದಿರ ಕಟ್ಟಬೇಕು’ ಎಂದು ಹೇಳಿದರು.
ಅತಿಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಕರೆ ನೀಡಿದರು.
‘ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಭಾಗವತ್ ಹೇಳಿದರು.
ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೊನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm