ಬ್ರೇಕಿಂಗ್ ನ್ಯೂಸ್
26-10-20 11:31 am Headline Karnataka News Network ದೇಶ - ವಿದೇಶ
ಆಸ್ಟ್ರೇಲಿಯಾ, ಅಕ್ಟೋಬರ್ 26 : ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪ ಸಮೂಹದ ಬಳಿಯ ಕಡಲಿನಲ್ಲಿ ತಿಮಿಂಗಿಲಗಳ ಮಾರಣಹೋಮ ನಡೆದು ತಿಂಗಳು ಕಳೆಯುವ ಮೊದಲೇ ನಮೀಬಿಯಾ ಕಡಲ ತೀರದಲ್ಲಿ 7 ಸಾವಿರಕ್ಕೂ ಹೆಚ್ಚು ಸೀಲ್ ಗಳ ಶವ ಪತ್ತೆಯಾಗಿದೆ.
ಸಾಮಾನ್ಯವಾಗಿ ಈ ಪ್ರದೇಶ ಸೀಲ್ಗಳ ಸಂತಾನೋತ್ಪತ್ತಿ ತಾಣವಾಗಿದ್ದು ನವೆಂಬರ್ ಮಧ್ಯದಿಂದ ಡಿಸೆಂಬರ್ ಮಧ್ಯದವರೆಗೆ ಮರಿಗಳಿಗೆ ಜನ್ಮ ನೀಡುತ್ತವೆ. ಈ ಕಾರಣಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಸೀಲ್ ಗಳು ನಮೀಬಿಯಾ ಕಡಲ ತೀರಕ್ಕೆ ಬರುತ್ತವೆ. ಆದರೆ ಮರಿಗಳಿಗೆ ಜನ್ಮ ನೀಡುವ ಮೊದಲೇ ಸಾವಿರಾರು ಸೀಲ್ಗಳ ಮಾರಣಹೋಮ ನಡೆದಿದೆ.



ಮೇಲ್ನೋಟಕ್ಕೆ ಇದು ಹವಾಮಾನ ವೈಪರೀತ್ಯ ಕಾರಣದಿಂದ ಆಗಿದೆ ಎಂದು ಕೆಲವರು ವಾದಿಸಿದರೆ, ಇನ್ನೂ ಕೆಲವರು ಆಹಾರ ಕೊರತೆಯೂ ಸೀಲ್ಗಳ ಸಾವಿಗೆ ಕಾರಣವಾಗಿರಬಹುದು ಎಂದು ವಾದಿಸುತ್ತಾರೆ. ಇಷ್ಟೆಲ್ಲದರ ಮಧ್ಯೆ ಸೀಲ್ಗಳಿಗೆ ಬ್ಯಾಕ್ಟೀರಿಯಾಗಳ ಸೋಂಕು ತಗುಲಿ, ಈ ರೀತಿ ಸಾಮೂಹಿಕವಾಗಿ ಸಾವನ್ನಪ್ಪಿರಬಹುದು ಎಂಬುದು ಇನ್ನೂ ಕೆಲವರ ವಾದ. ಆದರೆ ಈ ಘಟನೆಗೆ ನಿಖರವಾದ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ನಮೀಬಿಯಾ ಸರ್ಕಾರ ತನಿಖೆಗೆ ಮುಂದಾಗಿದೆ.
ಇಂತಹದ್ದೇ ಘಟನೆ 26 ವರ್ಷಗಳ ಹಿಂದೆ ನಮೀಬಿಯಾದಲ್ಲಿ ನಡೆದಿದ್ದು, ಆಗಲೂ ಸಾವಿರ ಸಾವಿರ ಸೀಲ್ಗಳು ಮೃತಪಟ್ಟಿದ್ದವು. 1994ರಲ್ಲಿ 10 ಸಾವಿರ ಸೀಲ್ಗಳು ಮೃತಪಟ್ಟು, 15 ಸಾವಿರ ಭ್ರೂಣಗಳು ಭೂಮಿಗೆ ಬರುವ ಮೊದಲೇ ಕಣ್ಣುಮುಚ್ಚಿದ್ದವು.
The number of dead seals found washed ashore on the coast of Namibia has risen to more than 7,000, non-profit group Ocean Conservation Namibia.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm