ಬ್ರೇಕಿಂಗ್ ನ್ಯೂಸ್
26-10-20 11:31 am Headline Karnataka News Network ದೇಶ - ವಿದೇಶ
ಆಸ್ಟ್ರೇಲಿಯಾ, ಅಕ್ಟೋಬರ್ 26 : ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪ ಸಮೂಹದ ಬಳಿಯ ಕಡಲಿನಲ್ಲಿ ತಿಮಿಂಗಿಲಗಳ ಮಾರಣಹೋಮ ನಡೆದು ತಿಂಗಳು ಕಳೆಯುವ ಮೊದಲೇ ನಮೀಬಿಯಾ ಕಡಲ ತೀರದಲ್ಲಿ 7 ಸಾವಿರಕ್ಕೂ ಹೆಚ್ಚು ಸೀಲ್ ಗಳ ಶವ ಪತ್ತೆಯಾಗಿದೆ.
ಸಾಮಾನ್ಯವಾಗಿ ಈ ಪ್ರದೇಶ ಸೀಲ್ಗಳ ಸಂತಾನೋತ್ಪತ್ತಿ ತಾಣವಾಗಿದ್ದು ನವೆಂಬರ್ ಮಧ್ಯದಿಂದ ಡಿಸೆಂಬರ್ ಮಧ್ಯದವರೆಗೆ ಮರಿಗಳಿಗೆ ಜನ್ಮ ನೀಡುತ್ತವೆ. ಈ ಕಾರಣಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಸೀಲ್ ಗಳು ನಮೀಬಿಯಾ ಕಡಲ ತೀರಕ್ಕೆ ಬರುತ್ತವೆ. ಆದರೆ ಮರಿಗಳಿಗೆ ಜನ್ಮ ನೀಡುವ ಮೊದಲೇ ಸಾವಿರಾರು ಸೀಲ್ಗಳ ಮಾರಣಹೋಮ ನಡೆದಿದೆ.
ಮೇಲ್ನೋಟಕ್ಕೆ ಇದು ಹವಾಮಾನ ವೈಪರೀತ್ಯ ಕಾರಣದಿಂದ ಆಗಿದೆ ಎಂದು ಕೆಲವರು ವಾದಿಸಿದರೆ, ಇನ್ನೂ ಕೆಲವರು ಆಹಾರ ಕೊರತೆಯೂ ಸೀಲ್ಗಳ ಸಾವಿಗೆ ಕಾರಣವಾಗಿರಬಹುದು ಎಂದು ವಾದಿಸುತ್ತಾರೆ. ಇಷ್ಟೆಲ್ಲದರ ಮಧ್ಯೆ ಸೀಲ್ಗಳಿಗೆ ಬ್ಯಾಕ್ಟೀರಿಯಾಗಳ ಸೋಂಕು ತಗುಲಿ, ಈ ರೀತಿ ಸಾಮೂಹಿಕವಾಗಿ ಸಾವನ್ನಪ್ಪಿರಬಹುದು ಎಂಬುದು ಇನ್ನೂ ಕೆಲವರ ವಾದ. ಆದರೆ ಈ ಘಟನೆಗೆ ನಿಖರವಾದ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ನಮೀಬಿಯಾ ಸರ್ಕಾರ ತನಿಖೆಗೆ ಮುಂದಾಗಿದೆ.
ಇಂತಹದ್ದೇ ಘಟನೆ 26 ವರ್ಷಗಳ ಹಿಂದೆ ನಮೀಬಿಯಾದಲ್ಲಿ ನಡೆದಿದ್ದು, ಆಗಲೂ ಸಾವಿರ ಸಾವಿರ ಸೀಲ್ಗಳು ಮೃತಪಟ್ಟಿದ್ದವು. 1994ರಲ್ಲಿ 10 ಸಾವಿರ ಸೀಲ್ಗಳು ಮೃತಪಟ್ಟು, 15 ಸಾವಿರ ಭ್ರೂಣಗಳು ಭೂಮಿಗೆ ಬರುವ ಮೊದಲೇ ಕಣ್ಣುಮುಚ್ಚಿದ್ದವು.
The number of dead seals found washed ashore on the coast of Namibia has risen to more than 7,000, non-profit group Ocean Conservation Namibia.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 07:25 pm
Mangalore Correspondent
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm