ಬ್ರೇಕಿಂಗ್ ನ್ಯೂಸ್
26-10-20 11:31 am Headline Karnataka News Network ದೇಶ - ವಿದೇಶ
ಆಸ್ಟ್ರೇಲಿಯಾ, ಅಕ್ಟೋಬರ್ 26 : ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪ ಸಮೂಹದ ಬಳಿಯ ಕಡಲಿನಲ್ಲಿ ತಿಮಿಂಗಿಲಗಳ ಮಾರಣಹೋಮ ನಡೆದು ತಿಂಗಳು ಕಳೆಯುವ ಮೊದಲೇ ನಮೀಬಿಯಾ ಕಡಲ ತೀರದಲ್ಲಿ 7 ಸಾವಿರಕ್ಕೂ ಹೆಚ್ಚು ಸೀಲ್ ಗಳ ಶವ ಪತ್ತೆಯಾಗಿದೆ.
ಸಾಮಾನ್ಯವಾಗಿ ಈ ಪ್ರದೇಶ ಸೀಲ್ಗಳ ಸಂತಾನೋತ್ಪತ್ತಿ ತಾಣವಾಗಿದ್ದು ನವೆಂಬರ್ ಮಧ್ಯದಿಂದ ಡಿಸೆಂಬರ್ ಮಧ್ಯದವರೆಗೆ ಮರಿಗಳಿಗೆ ಜನ್ಮ ನೀಡುತ್ತವೆ. ಈ ಕಾರಣಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಸೀಲ್ ಗಳು ನಮೀಬಿಯಾ ಕಡಲ ತೀರಕ್ಕೆ ಬರುತ್ತವೆ. ಆದರೆ ಮರಿಗಳಿಗೆ ಜನ್ಮ ನೀಡುವ ಮೊದಲೇ ಸಾವಿರಾರು ಸೀಲ್ಗಳ ಮಾರಣಹೋಮ ನಡೆದಿದೆ.
ಮೇಲ್ನೋಟಕ್ಕೆ ಇದು ಹವಾಮಾನ ವೈಪರೀತ್ಯ ಕಾರಣದಿಂದ ಆಗಿದೆ ಎಂದು ಕೆಲವರು ವಾದಿಸಿದರೆ, ಇನ್ನೂ ಕೆಲವರು ಆಹಾರ ಕೊರತೆಯೂ ಸೀಲ್ಗಳ ಸಾವಿಗೆ ಕಾರಣವಾಗಿರಬಹುದು ಎಂದು ವಾದಿಸುತ್ತಾರೆ. ಇಷ್ಟೆಲ್ಲದರ ಮಧ್ಯೆ ಸೀಲ್ಗಳಿಗೆ ಬ್ಯಾಕ್ಟೀರಿಯಾಗಳ ಸೋಂಕು ತಗುಲಿ, ಈ ರೀತಿ ಸಾಮೂಹಿಕವಾಗಿ ಸಾವನ್ನಪ್ಪಿರಬಹುದು ಎಂಬುದು ಇನ್ನೂ ಕೆಲವರ ವಾದ. ಆದರೆ ಈ ಘಟನೆಗೆ ನಿಖರವಾದ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ನಮೀಬಿಯಾ ಸರ್ಕಾರ ತನಿಖೆಗೆ ಮುಂದಾಗಿದೆ.
ಇಂತಹದ್ದೇ ಘಟನೆ 26 ವರ್ಷಗಳ ಹಿಂದೆ ನಮೀಬಿಯಾದಲ್ಲಿ ನಡೆದಿದ್ದು, ಆಗಲೂ ಸಾವಿರ ಸಾವಿರ ಸೀಲ್ಗಳು ಮೃತಪಟ್ಟಿದ್ದವು. 1994ರಲ್ಲಿ 10 ಸಾವಿರ ಸೀಲ್ಗಳು ಮೃತಪಟ್ಟು, 15 ಸಾವಿರ ಭ್ರೂಣಗಳು ಭೂಮಿಗೆ ಬರುವ ಮೊದಲೇ ಕಣ್ಣುಮುಚ್ಚಿದ್ದವು.
The number of dead seals found washed ashore on the coast of Namibia has risen to more than 7,000, non-profit group Ocean Conservation Namibia.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm