ಬ್ರೇಕಿಂಗ್ ನ್ಯೂಸ್
12-04-23 12:40 pm HK News Desk ದೇಶ - ವಿದೇಶ
ಬ್ಯಾಂಕಾಕ್, ಎ.12: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.


ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Airstrikes by Myanmar’s military on Tuesday killed as many as 100 people, including many children, who were attending a ceremony held by opponents of army rule, said a witness, a member of a local pro-democracy group and independent media.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm