ಬ್ರೇಕಿಂಗ್ ನ್ಯೂಸ್
12-04-23 12:40 pm HK News Desk ದೇಶ - ವಿದೇಶ
ಬ್ಯಾಂಕಾಕ್, ಎ.12: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.


ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Airstrikes by Myanmar’s military on Tuesday killed as many as 100 people, including many children, who were attending a ceremony held by opponents of army rule, said a witness, a member of a local pro-democracy group and independent media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm