ಬ್ರೇಕಿಂಗ್ ನ್ಯೂಸ್
12-04-23 12:40 pm HK News Desk ದೇಶ - ವಿದೇಶ
ಬ್ಯಾಂಕಾಕ್, ಎ.12: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.


ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Airstrikes by Myanmar’s military on Tuesday killed as many as 100 people, including many children, who were attending a ceremony held by opponents of army rule, said a witness, a member of a local pro-democracy group and independent media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm