ಬ್ರೇಕಿಂಗ್ ನ್ಯೂಸ್
15-04-23 08:44 pm HK News Desk ದೇಶ - ವಿದೇಶ
ಹೈದರಾಬಾದ್, ಎ.15 : ಬಿ ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕೊಠಡಿಯಲ್ಲಿ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ನೆಲ್ಲೂರು ಜಿಲ್ಲೆಯ ಮರ್ರಿಪಾಡು ಮಂಡಲದ 19 ವರ್ಷದ ಯುವತಿಯೊಬ್ಬಳು ನೆಲ್ಲೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿದ್ದಳು. ಎ.11 ರಂದು ಇತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ತರಗತಿಯಿಂದ ಹೊರಗಿದ್ದರು. ಈ ವೇಳೆ ವಿದ್ಯಾರ್ಥಿನಿ ತರಗತಿಯ ಒಳಗೆ ಹೋಗಿದ್ದು ಬಾಗಿಲು ಲಾಕ್ ಮಾಡಿಕೊಂಡಿದ್ದಳು. ತುಂಬ ಹೊತ್ತಾದರೂ ಹೊರಗೆ ಬಾರದಿರುವುದನ್ನು ಕಂಡು ವಿದ್ಯಾರ್ಥಿನಿಯರು ಹುಡುಕಾಡಿದ್ದು ಕ್ಲಾಸ್ ರೂಂನಲ್ಲಿ ಬಾಗಿಲು ಹಾಕ್ಕೊಂಡಿರುವುದು ಪತ್ತೆಯಾಗಿದೆ. ನಂತರ ವಿದ್ಯಾರ್ಥಿಗಳು ಬಾಗಿಲು ಮುರಿದು ನೋಡಿದಾಗ ಕ್ಲಾಸ್ ರೂಮಿನಲ್ಲಿ ಯುವತಿ ಭಾರೀ ರಕ್ತಸ್ರಾವದ ನಡುವಲ್ಲಿ ಬಿದ್ದಿದ್ದಳು.
ಪಕ್ಕದಲ್ಲೇ ಭ್ರೂಣವನ್ನು ಕಂಡು ಆಶ್ಚರ್ಯದಿಂದ ಆಕೆಯ ತಾಯಿಗೆ ಕರೆ ಮಾಡಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಬಾಲಕಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆಕೆಗೆ ನಿಜಕ್ಕೂ ಗರ್ಭಪಾತವಾಗಿತ್ತಾ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ್ದಳಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pregnant Btech student does abortion inside classroom and dies after severe bleeding in Nellore in Hyderabad.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm