ಬ್ರೇಕಿಂಗ್ ನ್ಯೂಸ್
15-04-23 08:44 pm HK News Desk ದೇಶ - ವಿದೇಶ
ಹೈದರಾಬಾದ್, ಎ.15 : ಬಿ ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕೊಠಡಿಯಲ್ಲಿ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ನೆಲ್ಲೂರು ಜಿಲ್ಲೆಯ ಮರ್ರಿಪಾಡು ಮಂಡಲದ 19 ವರ್ಷದ ಯುವತಿಯೊಬ್ಬಳು ನೆಲ್ಲೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿದ್ದಳು. ಎ.11 ರಂದು ಇತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ತರಗತಿಯಿಂದ ಹೊರಗಿದ್ದರು. ಈ ವೇಳೆ ವಿದ್ಯಾರ್ಥಿನಿ ತರಗತಿಯ ಒಳಗೆ ಹೋಗಿದ್ದು ಬಾಗಿಲು ಲಾಕ್ ಮಾಡಿಕೊಂಡಿದ್ದಳು. ತುಂಬ ಹೊತ್ತಾದರೂ ಹೊರಗೆ ಬಾರದಿರುವುದನ್ನು ಕಂಡು ವಿದ್ಯಾರ್ಥಿನಿಯರು ಹುಡುಕಾಡಿದ್ದು ಕ್ಲಾಸ್ ರೂಂನಲ್ಲಿ ಬಾಗಿಲು ಹಾಕ್ಕೊಂಡಿರುವುದು ಪತ್ತೆಯಾಗಿದೆ. ನಂತರ ವಿದ್ಯಾರ್ಥಿಗಳು ಬಾಗಿಲು ಮುರಿದು ನೋಡಿದಾಗ ಕ್ಲಾಸ್ ರೂಮಿನಲ್ಲಿ ಯುವತಿ ಭಾರೀ ರಕ್ತಸ್ರಾವದ ನಡುವಲ್ಲಿ ಬಿದ್ದಿದ್ದಳು.
ಪಕ್ಕದಲ್ಲೇ ಭ್ರೂಣವನ್ನು ಕಂಡು ಆಶ್ಚರ್ಯದಿಂದ ಆಕೆಯ ತಾಯಿಗೆ ಕರೆ ಮಾಡಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಬಾಲಕಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆಕೆಗೆ ನಿಜಕ್ಕೂ ಗರ್ಭಪಾತವಾಗಿತ್ತಾ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ್ದಳಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pregnant Btech student does abortion inside classroom and dies after severe bleeding in Nellore in Hyderabad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm