ಬ್ರೇಕಿಂಗ್ ನ್ಯೂಸ್
15-04-23 08:44 pm HK News Desk ದೇಶ - ವಿದೇಶ
ಹೈದರಾಬಾದ್, ಎ.15 : ಬಿ ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕೊಠಡಿಯಲ್ಲಿ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ನೆಲ್ಲೂರು ಜಿಲ್ಲೆಯ ಮರ್ರಿಪಾಡು ಮಂಡಲದ 19 ವರ್ಷದ ಯುವತಿಯೊಬ್ಬಳು ನೆಲ್ಲೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿದ್ದಳು. ಎ.11 ರಂದು ಇತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ತರಗತಿಯಿಂದ ಹೊರಗಿದ್ದರು. ಈ ವೇಳೆ ವಿದ್ಯಾರ್ಥಿನಿ ತರಗತಿಯ ಒಳಗೆ ಹೋಗಿದ್ದು ಬಾಗಿಲು ಲಾಕ್ ಮಾಡಿಕೊಂಡಿದ್ದಳು. ತುಂಬ ಹೊತ್ತಾದರೂ ಹೊರಗೆ ಬಾರದಿರುವುದನ್ನು ಕಂಡು ವಿದ್ಯಾರ್ಥಿನಿಯರು ಹುಡುಕಾಡಿದ್ದು ಕ್ಲಾಸ್ ರೂಂನಲ್ಲಿ ಬಾಗಿಲು ಹಾಕ್ಕೊಂಡಿರುವುದು ಪತ್ತೆಯಾಗಿದೆ. ನಂತರ ವಿದ್ಯಾರ್ಥಿಗಳು ಬಾಗಿಲು ಮುರಿದು ನೋಡಿದಾಗ ಕ್ಲಾಸ್ ರೂಮಿನಲ್ಲಿ ಯುವತಿ ಭಾರೀ ರಕ್ತಸ್ರಾವದ ನಡುವಲ್ಲಿ ಬಿದ್ದಿದ್ದಳು.
ಪಕ್ಕದಲ್ಲೇ ಭ್ರೂಣವನ್ನು ಕಂಡು ಆಶ್ಚರ್ಯದಿಂದ ಆಕೆಯ ತಾಯಿಗೆ ಕರೆ ಮಾಡಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಬಾಲಕಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆಕೆಗೆ ನಿಜಕ್ಕೂ ಗರ್ಭಪಾತವಾಗಿತ್ತಾ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ್ದಳಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pregnant Btech student does abortion inside classroom and dies after severe bleeding in Nellore in Hyderabad.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm