ಬ್ರೇಕಿಂಗ್ ನ್ಯೂಸ್
15-04-23 08:44 pm HK News Desk ದೇಶ - ವಿದೇಶ
ಹೈದರಾಬಾದ್, ಎ.15 : ಬಿ ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕೊಠಡಿಯಲ್ಲಿ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ನೆಲ್ಲೂರು ಜಿಲ್ಲೆಯ ಮರ್ರಿಪಾಡು ಮಂಡಲದ 19 ವರ್ಷದ ಯುವತಿಯೊಬ್ಬಳು ನೆಲ್ಲೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿದ್ದಳು. ಎ.11 ರಂದು ಇತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ತರಗತಿಯಿಂದ ಹೊರಗಿದ್ದರು. ಈ ವೇಳೆ ವಿದ್ಯಾರ್ಥಿನಿ ತರಗತಿಯ ಒಳಗೆ ಹೋಗಿದ್ದು ಬಾಗಿಲು ಲಾಕ್ ಮಾಡಿಕೊಂಡಿದ್ದಳು. ತುಂಬ ಹೊತ್ತಾದರೂ ಹೊರಗೆ ಬಾರದಿರುವುದನ್ನು ಕಂಡು ವಿದ್ಯಾರ್ಥಿನಿಯರು ಹುಡುಕಾಡಿದ್ದು ಕ್ಲಾಸ್ ರೂಂನಲ್ಲಿ ಬಾಗಿಲು ಹಾಕ್ಕೊಂಡಿರುವುದು ಪತ್ತೆಯಾಗಿದೆ. ನಂತರ ವಿದ್ಯಾರ್ಥಿಗಳು ಬಾಗಿಲು ಮುರಿದು ನೋಡಿದಾಗ ಕ್ಲಾಸ್ ರೂಮಿನಲ್ಲಿ ಯುವತಿ ಭಾರೀ ರಕ್ತಸ್ರಾವದ ನಡುವಲ್ಲಿ ಬಿದ್ದಿದ್ದಳು.
ಪಕ್ಕದಲ್ಲೇ ಭ್ರೂಣವನ್ನು ಕಂಡು ಆಶ್ಚರ್ಯದಿಂದ ಆಕೆಯ ತಾಯಿಗೆ ಕರೆ ಮಾಡಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಬಾಲಕಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆಕೆಗೆ ನಿಜಕ್ಕೂ ಗರ್ಭಪಾತವಾಗಿತ್ತಾ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ್ದಳಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pregnant Btech student does abortion inside classroom and dies after severe bleeding in Nellore in Hyderabad.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm