ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm