ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm