ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm