ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm