ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm