ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am