ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm