ಬ್ರೇಕಿಂಗ್ ನ್ಯೂಸ್
27-10-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 27: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿ ಸುದ್ದಿ ಮಾಡಿದ್ದ ಚಿತ್ರನಟಿ ಖುಷ್ಬು ಸುಂದರ್ ಅವರನ್ನು ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದುಗಳ ಧಾರ್ಮಿಕ ಗ್ರಂಥ ಮನುಸ್ಮತಿ ಮಹಿಳೆಯರನ್ನು ಕೀಳಾಗಿ ಕಾಣುತ್ತದೆ. ಅಲ್ಲದೆ, ಮನು ಧರ್ಮದಲ್ಲಿ ಮಹಿಳೆಯರನ್ನು ಲೈಂಗಿಕ ಕಾರ್ಯಕರ್ತೆಯರಂತೆ ಬಿಂಬಿಸುತ್ತದೆ ಎಂದು ವಿದುತಲೈ ಚಿರುತೈಗಲ್ ಕಚ್ಚಿ(ವಿಸಿಕೆ) ಮುಖ್ಯಸ್ಥ ಥೋಲ್ ತಿರುಮಾವಾಲವನ್ ಇತ್ತೀಚೆಗೆ ಭಾಷಣ ಒಂದರಲ್ಲಿ ಅಭಿಪ್ರಾಯಪಟ್ಟಿದ್ದರು. ರಾಜಕಾರಣಿಗಳು ಮನುಸ್ಮೃತಿಯನ್ನು ನಿಷೇಧಿಸಬೇಕೆಂದು ಅವರು ಆಗ್ರಹಿಸಿದ್ದರು.


ವಿಸಿಕೆ ಮುಖ್ಯಸ್ಥರ ಹೇಳಿಕೆಯನ್ನು ಖಂಡಿಸಿ ಬಿಜೆಪಿಯ ಮಹಿಳಾ ವಿಭಾಗ ತಮಿಳುನಾಡಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕಡಲೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಖುಷ್ಬೂ ತೆರಳುತ್ತಿದ್ದ ಹಾದಿಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಡಲೂರಿನಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಬಿಜೆಪಿ ತಿರುಮಾವಾಲವನ್ ತನ್ನ ಹೇಳಿಕೆಗೆ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.
ನಾನು ಮನುಸ್ಮೃತಿಯನ್ನು ಮಾತ್ರ ಉಲ್ಲೇಖಿಸಿದ್ದೇನೆ. ಮನುಸ್ಮೃತಿಯನ್ನು ನಿಷೇಧಿಸಬೇಕಾಗಿದೆ. ಘರ್ಷಣೆಯನ್ನು ಪ್ರಚೋದಿಸಲು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿರುಮಾವಾಲವನ್ ಹೇಳಿದ್ದಾರೆ.
BJP leader Kushboo and her supporters taken under preventive custody by police near Thiruporur.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm