ಬ್ರೇಕಿಂಗ್ ನ್ಯೂಸ್
27-10-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 27: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿ ಸುದ್ದಿ ಮಾಡಿದ್ದ ಚಿತ್ರನಟಿ ಖುಷ್ಬು ಸುಂದರ್ ಅವರನ್ನು ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದುಗಳ ಧಾರ್ಮಿಕ ಗ್ರಂಥ ಮನುಸ್ಮತಿ ಮಹಿಳೆಯರನ್ನು ಕೀಳಾಗಿ ಕಾಣುತ್ತದೆ. ಅಲ್ಲದೆ, ಮನು ಧರ್ಮದಲ್ಲಿ ಮಹಿಳೆಯರನ್ನು ಲೈಂಗಿಕ ಕಾರ್ಯಕರ್ತೆಯರಂತೆ ಬಿಂಬಿಸುತ್ತದೆ ಎಂದು ವಿದುತಲೈ ಚಿರುತೈಗಲ್ ಕಚ್ಚಿ(ವಿಸಿಕೆ) ಮುಖ್ಯಸ್ಥ ಥೋಲ್ ತಿರುಮಾವಾಲವನ್ ಇತ್ತೀಚೆಗೆ ಭಾಷಣ ಒಂದರಲ್ಲಿ ಅಭಿಪ್ರಾಯಪಟ್ಟಿದ್ದರು. ರಾಜಕಾರಣಿಗಳು ಮನುಸ್ಮೃತಿಯನ್ನು ನಿಷೇಧಿಸಬೇಕೆಂದು ಅವರು ಆಗ್ರಹಿಸಿದ್ದರು.


ವಿಸಿಕೆ ಮುಖ್ಯಸ್ಥರ ಹೇಳಿಕೆಯನ್ನು ಖಂಡಿಸಿ ಬಿಜೆಪಿಯ ಮಹಿಳಾ ವಿಭಾಗ ತಮಿಳುನಾಡಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕಡಲೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಖುಷ್ಬೂ ತೆರಳುತ್ತಿದ್ದ ಹಾದಿಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಡಲೂರಿನಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಬಿಜೆಪಿ ತಿರುಮಾವಾಲವನ್ ತನ್ನ ಹೇಳಿಕೆಗೆ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.
ನಾನು ಮನುಸ್ಮೃತಿಯನ್ನು ಮಾತ್ರ ಉಲ್ಲೇಖಿಸಿದ್ದೇನೆ. ಮನುಸ್ಮೃತಿಯನ್ನು ನಿಷೇಧಿಸಬೇಕಾಗಿದೆ. ಘರ್ಷಣೆಯನ್ನು ಪ್ರಚೋದಿಸಲು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿರುಮಾವಾಲವನ್ ಹೇಳಿದ್ದಾರೆ.
BJP leader Kushboo and her supporters taken under preventive custody by police near Thiruporur.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm