ಬ್ರೇಕಿಂಗ್ ನ್ಯೂಸ್
27-10-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 27: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿ ಸುದ್ದಿ ಮಾಡಿದ್ದ ಚಿತ್ರನಟಿ ಖುಷ್ಬು ಸುಂದರ್ ಅವರನ್ನು ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದುಗಳ ಧಾರ್ಮಿಕ ಗ್ರಂಥ ಮನುಸ್ಮತಿ ಮಹಿಳೆಯರನ್ನು ಕೀಳಾಗಿ ಕಾಣುತ್ತದೆ. ಅಲ್ಲದೆ, ಮನು ಧರ್ಮದಲ್ಲಿ ಮಹಿಳೆಯರನ್ನು ಲೈಂಗಿಕ ಕಾರ್ಯಕರ್ತೆಯರಂತೆ ಬಿಂಬಿಸುತ್ತದೆ ಎಂದು ವಿದುತಲೈ ಚಿರುತೈಗಲ್ ಕಚ್ಚಿ(ವಿಸಿಕೆ) ಮುಖ್ಯಸ್ಥ ಥೋಲ್ ತಿರುಮಾವಾಲವನ್ ಇತ್ತೀಚೆಗೆ ಭಾಷಣ ಒಂದರಲ್ಲಿ ಅಭಿಪ್ರಾಯಪಟ್ಟಿದ್ದರು. ರಾಜಕಾರಣಿಗಳು ಮನುಸ್ಮೃತಿಯನ್ನು ನಿಷೇಧಿಸಬೇಕೆಂದು ಅವರು ಆಗ್ರಹಿಸಿದ್ದರು.


ವಿಸಿಕೆ ಮುಖ್ಯಸ್ಥರ ಹೇಳಿಕೆಯನ್ನು ಖಂಡಿಸಿ ಬಿಜೆಪಿಯ ಮಹಿಳಾ ವಿಭಾಗ ತಮಿಳುನಾಡಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕಡಲೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಖುಷ್ಬೂ ತೆರಳುತ್ತಿದ್ದ ಹಾದಿಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಡಲೂರಿನಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಬಿಜೆಪಿ ತಿರುಮಾವಾಲವನ್ ತನ್ನ ಹೇಳಿಕೆಗೆ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.
ನಾನು ಮನುಸ್ಮೃತಿಯನ್ನು ಮಾತ್ರ ಉಲ್ಲೇಖಿಸಿದ್ದೇನೆ. ಮನುಸ್ಮೃತಿಯನ್ನು ನಿಷೇಧಿಸಬೇಕಾಗಿದೆ. ಘರ್ಷಣೆಯನ್ನು ಪ್ರಚೋದಿಸಲು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿರುಮಾವಾಲವನ್ ಹೇಳಿದ್ದಾರೆ.
BJP leader Kushboo and her supporters taken under preventive custody by police near Thiruporur.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm