ಬ್ರೇಕಿಂಗ್ ನ್ಯೂಸ್
27-10-20 01:13 pm Headline Karnataka News Network ದೇಶ - ವಿದೇಶ
ಪೇಶಾವರ, ಅಕ್ಟೋಬರ್ 27: ಪಾಕಿಸ್ತಾನದ ಪೇಶಾವರದ ಹೊರವಲಯದ ಮದರಸಾ ಒಂದರಲ್ಲಿ ಪ್ರಬಲ ಬಾಂಬ್ ಸ್ಪೋಟಗೊಂಡಿದ್ದು, ಏಳು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮದರಸಾ ಮಕ್ಕಳು ಸೇರಿ 70 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಜಾಮಿಯಾ ಜುಮೇರಿಯಾ ಮದರಸಾದಲ್ಲಿ ಧರ್ಮಗುರುವಿನ ಉಪನ್ಯಾಸ ನಡೆಯುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ದುಷ್ಕರ್ಮಿಗಳು ಪ್ಲಾಸ್ಟಿಕ್ ಚೀಲದಲ್ಲಿ ಬಾಂಬ್ ಇಟ್ಟುಹೋಗಿದ್ದು ಅದು ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಅಲ್ಲಿದ್ದ ಮಕ್ಕಳು, ಹಿರಿಯರ ದೇಹಗಳು ಛಿದ್ರವಾಗಿವೆ. ಸ್ಫೋಟದ ತೀವ್ರತೆಗೆ ಗೋಡೆಗಳು ಬಿರುಕು ಬಿಟ್ಟಿದ್ದವು. ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗಬಹುದೆಂದು ಪೊಲೀಸರು ತಿಳಿಸಿದ್ದಾರೆ.



ಪೇಶಾವರ ಅಪ್ಘಾನಿಸ್ತಾನದ ಗಡಿಭಾಗದಲ್ಲಿರುವ ನಗರವಾಗಿದ್ದು ಈ ಭಾಗದಲ್ಲಿ ಉಗ್ರರು ಬೀಡು ಬಿಟ್ಟಿದ್ದಾರೆ. ಐಸಿಸ್ ಉಗ್ರರು ಅಫ್ಘಾನಿಸ್ತಾನವನ್ನು ಟಾರ್ಗೆಟ್ ಮಾಡಿರುವ ರೀತಿ ಈ ಭಾಗದಲ್ಲೂ ಜನರಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಷಿಯಾಗಳ ಮಸೀದಿ, ಮದರಸಾಗಳನ್ನು ಟಾರ್ಗೆಟ್ ಮಾಡಿ ಬಾಂಬ್ ಸ್ಫೋಟಿಸಲಾಗುತ್ತಿದೆ.
At least seven students were killed and scores more wounded Tuesday in a bomb attack on a Koran study class at a religious school in northwestern Pakistan, officials said.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm