ಬ್ರೇಕಿಂಗ್ ನ್ಯೂಸ್
27-10-20 02:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 27: ಲಿಕ್ಕರ್ ದೊರೆ ವಿಜಯ ಮಲ್ಯಗೆ ಸುಪ್ರೀಂ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ವಿಜಯ ಮಲ್ಯ ಮಾಲೀಕತ್ವದ ಯುಬಿಎಚ್ಎಲ್ ಕಂಪನಿಯನ್ನು ಬರ್ಖಾಸ್ತುಗೊಳಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಜಯ್ ಮಲ್ಯ ಪರ ಅರ್ಜಿಯನ್ನು ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ತಳ್ಳಿ ಹಾಕಿದ್ದು, 102 ವರ್ಷ ಹಳೆಯದಾದ ಯುನೈಟೆಡ್ ಬ್ರೂವರೀಸ್ ಹೋಲ್ಡಿಂಗ್ ಸಂಸ್ಥೆ ಬರ್ಖಾಸ್ತುಗೊಳ್ಳುವುದು ಬಹುತೇಕ ಖಚಿತವಾಗಿದೆ.

ಎಸ್ ಬಿಐ ಬ್ಯಾಂಕ್ ಸಂಸ್ಥೆಗಳ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಈವರೆಗೆ 3600 ಕೋಟಿ ರೂ. ಸಾಲವನ್ನು ವಸೂಲಿ ಮಾಡಲಾಗಿದೆ. ಆದರೆ, ಇನ್ನೂ 11 ಸಾವಿರ ಕೋಟಿ ರೂಪಾಯಿ ವಸೂಲಿಗೆ ಬಾಕಿ ಇದೆ. ಹೀಗಾಗಿ ಯುಬಿಎಚ್ ಎಲ್ ಸಂಸ್ಥೆಯನ್ನು ಬರ್ಖಾಸ್ತುಗೊಳಿಸಿ ಸಾಲದ ಹಣ ರಿಕವರಿ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಕೇಳಿಕೊಂಡರು. ಇದೇ ವೇಳೆ, ಬ್ಯಾಂಕ್ ಪರ ವಕೀಲರು ವಾದ ಮಂಡಿಸಿ, ಯುಬಿಎಚ್ಎಲ್ ಸಂಸ್ಥೆಯ ಮಾರುಕಟ್ಟೆಯ ಮೌಲ್ಯ ಸಾಲಕ್ಕಿಂತ ಹೆಚ್ಚಿದೆ. ಹೀಗಾಗಿ ಸಂಸ್ಥೆಯನ್ನು ಉಳಿಸಿಕೊಡಬೇಕೆಂದು ಮನವಿ ಮಾಡಿದರು. ಆದರೆ, ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ಯುಬಿಎಚ್ ಎಲ್ ಕಂಪೆನಿಯ ವಾದವನ್ನು ಪುರಸ್ಕರಿಸದೆ ಕರ್ನಾಟಕ ಹೈಕೋರ್ಟಿನ ತೀರ್ಪನ್ನು ಎತ್ತಿಹಿಡಿದಿದೆ.


ವಿಜಯ ಮಲ್ಯ ಕಿಂಗ್ ಫಿಶರ್ ಏರ್ ಲೈನ್ಸ್ ಗಾಗಿ ಏಳು ಸಾವಿರ ಕೋಟಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಆದರೆ, ಯುನೈಟೆಡ್ ಬ್ರಾವರೀಸ್ ಸಂಸ್ಥೆಯಲ್ಲಿ 52.34 ಶೇಕಡಾ ಷೇರನ್ನು ಉಳಿಸಿಕೊಂಡಿದ್ದರು. ಹೀಗಾಗಿ ಯುಬಿ ಸಂಸ್ಥೆಯ ಒಡೆತನವೂ ವಿಜಯ ಮಲ್ಯ ಅವರದ್ದೇ ಆಗಿರುವುದರಿಂದ ಹೈಕೋರ್ಟ್ ಆ ಸಂಸ್ಥೆಯನ್ನು ಬರ್ಖಾಸ್ತುಗೊಳಿಸಿ ಸಾಲ ರಿಕವರಿ ಮಾಡಿಕೊಳ್ಳಲು ಬ್ಯಾಂಕುಗಳಿಗೆ ಅವಕಾಶ ನೀಡಿತ್ತು. ಕಳೆದ 2018ರ ಫೆಬ್ರವರಿಯಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ವಿಜಯ ಮಲ್ಯ ಸುಪ್ರೀಂ ಮೆಟ್ಟಿಲೇರಿದ್ದರು. ಅಲ್ಲಿಯೂ ವಿಜಯ ಮಲ್ಯಗೆ ಹಿನ್ನಡೆಯಾಗಿದ್ದು ಯುಬಿ ಸಂಸ್ಥೆ ಇತಿಸಾಹ ಸೇರುವ ದಿನ ಸನ್ನಿಹಿತವಾಗಿದೆ.
The Supreme Court on Monday dismissed a plea filed by liquor baron Vijay Mallya`s United Breweries Holdings Limited (UBHL) to challenge a Karnataka High Court order to uphold the winding up of the company for recovery of dues payable by Kingfisher Airlines Ltd.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm