ಬ್ರೇಕಿಂಗ್ ನ್ಯೂಸ್
25-04-23 06:29 pm HK News Desk ದೇಶ - ವಿದೇಶ
ತೃಶ್ಯೂರು, ಎ.25: ಮೊಬೈಲ್ ಫೋನ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕೇರಳದ ತೃಶ್ಶೂರು ಜಿಲ್ಲೆಯ ತಿರುವಲಮಲ ಎಂಬಲ್ಲಿ ನಡೆದಿದೆ.
ಮೂರನೇ ಕ್ಲಾಸ್ ಓದುತ್ತಿದ್ದ ಆದಿತ್ಯಶ್ರೀ ಎಂಬ ಬಾಲಕಿ ಮೃತಪಟ್ಟವಳು. ನಿನ್ನೆ ರಾತ್ರಿ 10.30ರ ಸುಮಾರಿಗೆ ತನ್ನ ಮನೆಯಲ್ಲಿ ಅಜ್ಜಿಯ ಜೊತೆಗೆ ಕುಳಿತು ಮೊಬೈಲಿನಲ್ಲಿ ವಿಡಿಯೋ ನೋಡುತ್ತಿದ್ದಾಗಲೇ ಮೊಬೈಲ್ ಸ್ಫೋಟಗೊಂಡಿದೆ. ಮುಖ ಮತ್ತು ಕೈಗಳಿಗೆ ಗಂಭೀರ ಸುಟ್ಟು ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಮನೆಯವರು ಆಸ್ಪತ್ರೆಗೆ ತಲುಪಿಸಿದ್ದರು. ಅಷ್ಟರಲ್ಲಿ ಬಾಲಕಿ ಸಾವು ಕಂಡಿದ್ದಾಳೆ.
ಹೆಚ್ಚು ಹೊತ್ತು ವಿಡಿಯೋ ನೋಡುತ್ತಿದ್ದರಿಂದ ಬ್ಯಾಟರಿ ಬಿಸಿಯಾಗಿ ಮೊಬೈಲ್ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಫಾರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಹೇಗೆ ಬ್ಲಾಸ್ಟ್ ಆಯ್ತು, ಸ್ಫೋಟಗೊಂಡಿದ್ದೇ ಬಾಲಕಿ ಸಾವಿಗೆ ಕಾರಣವೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆ ಮೊಬೈಲ್ ಫೋನನ್ನು ಮೂರು ವರ್ಷಗಳ ಹಿಂದೆ ಖರೀದಿಸಿದ್ದು, ಒಂದು ವರ್ಷದ ಹಿಂದೆ ಅದಕ್ಕೆ ಬ್ಯಾಟರಿ ಹಾಕಲಾಗಿತ್ತು.
ನಿನ್ನೆ ರಾತ್ರಿ ಸ್ಫೋಟಗೊಂಡ ಸಂದರ್ಭದಲ್ಲಿ ಅಜ್ಜಿ ಊಟ ತರಲೆಂದು ಒಳಗೆ ಹೋಗಿದ್ದರು. ಈ ವೇಳೆ, ಮೊಬೈಲ್ ಸ್ಫೋಟ ಆಗಿದ್ದು, ಮುಖ ಮತ್ತು ಕೈಗಳಿಗೆ ತೀವ್ರ ಗಾಯವಾಗಿತ್ತು. ಅಂಗೈ ಪೂರ್ತಿ ಒಡೆದು ಬಿರುಕು ಬಿಟ್ಟಿತ್ತು. ಅಷ್ಟರ ಮಟ್ಟಿಗೆ ಸ್ಫೋಟ ಆಗಿದ್ದು, ಇದರ ಆಘಾತದಿಂದ ಬಾಲಕಿ ಸಾವನ್ನಪ್ಪಿರುವ ಸಾಧ್ಯತೆಯಿದೆ. ಬಾಲಕಿಯ ತಂದೆ ಅಶೋಕ್ ಕುಮಾರ್ ಪಜಯನ್ನೂರು ಬ್ಲಾಕ್ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ಬಾಲಕಿಯ ಸಾವು ಭಾರೀ ದಿಗ್ಭ್ರಾಂತಿ ಸೃಷ್ಟಿಸಿದೆ.
An eight-year-old girl was killed after a mobile phone exploded in her hand while she was watching a video at her house in Thiruvilwamala here. The deceased is Adithya Sree, daughter of a former member of Pazhayannur block panchayat Ashok Kumar and Soumya.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm