ಬ್ರೇಕಿಂಗ್ ನ್ಯೂಸ್
27-10-20 03:36 pm Headline Karnataka News Network ದೇಶ - ವಿದೇಶ
ಚಂಡೀಗಢ, ಅಕ್ಟೋಬರ್ 27: ಕಾಲೇಜಿನ ಹೊರಗಡೆಯೇ ವಿದ್ಯಾರ್ಥಿನಿ ಒಬ್ಬಳನ್ನು ಗುಂಡಿಕ್ಕಿ ಕೊಲೆಗೈದ ಭಯಾನಕ ಘಟನೆ ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸೋಮವಾರ ನಡೆದಿದ್ದು, ಯುವತಿಯನ್ನು 21 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆದು ಕಾಲೇಜಿನಿಂದ ಹೊರಬರುತ್ತಿದ್ದಂತೆ ಯುವಕನೊಬ್ಬ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಯುವತಿಯ ಕಾಲೇಜಿನ ಹೊರಗಡೆ ವಾಹನದಲ್ಲಿ ಬಂದಿದ್ದ ಆರೋಪಿ ಯುವಕ, ಆಕೆಯನ್ನು ಬಲವಂತದಿಂದ ಕಾರೊಳಗೆ ಹಾಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ವಿರೋಧ ವ್ಯಕ್ತಪಡಿಸಿದ್ದು ಸಿಟ್ಟಿಗೆದ್ದ ಆರೋಪಿ ಗುಂಡು ಹಾರಿಸಿದ್ದಾನೆ.
ಆರೋಪಿಗಳು ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ ಎಂದು ಎಸಿಪಿ ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಮಿವಾತ್ ಸಿವಾಸಿಯಾಗಿದ್ದಾನೆ. ಯುವತಿ ಹಾಗೂ ಓರ್ವ ಆರೋಪಿ ಪರಿಚಯಸ್ಥರು ಎಂಬುದಾಗಿ ತನಿಖೆಯ ವೇಳೆ ತಿಳಿದುಬಂದಿದೆ.
Video:
A 20-year-old woman was shot dead outside her college in Haryana’s Faridabad district on Monday afternoon by two men. One of the accused identified as her school classmate was arrested. He had allegedly been harassing her for several months.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm