ಬ್ರೇಕಿಂಗ್ ನ್ಯೂಸ್
27-10-20 03:36 pm Headline Karnataka News Network ದೇಶ - ವಿದೇಶ
ಚಂಡೀಗಢ, ಅಕ್ಟೋಬರ್ 27: ಕಾಲೇಜಿನ ಹೊರಗಡೆಯೇ ವಿದ್ಯಾರ್ಥಿನಿ ಒಬ್ಬಳನ್ನು ಗುಂಡಿಕ್ಕಿ ಕೊಲೆಗೈದ ಭಯಾನಕ ಘಟನೆ ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸೋಮವಾರ ನಡೆದಿದ್ದು, ಯುವತಿಯನ್ನು 21 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆದು ಕಾಲೇಜಿನಿಂದ ಹೊರಬರುತ್ತಿದ್ದಂತೆ ಯುವಕನೊಬ್ಬ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಯುವತಿಯ ಕಾಲೇಜಿನ ಹೊರಗಡೆ ವಾಹನದಲ್ಲಿ ಬಂದಿದ್ದ ಆರೋಪಿ ಯುವಕ, ಆಕೆಯನ್ನು ಬಲವಂತದಿಂದ ಕಾರೊಳಗೆ ಹಾಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ವಿರೋಧ ವ್ಯಕ್ತಪಡಿಸಿದ್ದು ಸಿಟ್ಟಿಗೆದ್ದ ಆರೋಪಿ ಗುಂಡು ಹಾರಿಸಿದ್ದಾನೆ.
ಆರೋಪಿಗಳು ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ ಎಂದು ಎಸಿಪಿ ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಮಿವಾತ್ ಸಿವಾಸಿಯಾಗಿದ್ದಾನೆ. ಯುವತಿ ಹಾಗೂ ಓರ್ವ ಆರೋಪಿ ಪರಿಚಯಸ್ಥರು ಎಂಬುದಾಗಿ ತನಿಖೆಯ ವೇಳೆ ತಿಳಿದುಬಂದಿದೆ.
Video:
A 20-year-old woman was shot dead outside her college in Haryana’s Faridabad district on Monday afternoon by two men. One of the accused identified as her school classmate was arrested. He had allegedly been harassing her for several months.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm