ಬ್ರೇಕಿಂಗ್ ನ್ಯೂಸ್
27-04-23 04:05 pm HK News Desk ದೇಶ - ವಿದೇಶ
ಗದಗ, ಏಪ್ರಿಲ್ 26: ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಇಲ್ಲವೋ ಅಂತಾ ನೆಕ್ಕಿ ನೋಡಿದರೆ ನೀವು ಸತ್ತಂತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಗದಗದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದಲ್ಲಿ ನಾವು ಯಾರಿಗೂ ಬಗ್ಗಲ್ಲ. ಗುಜರಾತಿನವರು ಹೇಗೆ ಇಲ್ಲಿನ ಮಣ್ಣಿನ ಮಕ್ಕಳ ಬಳಿ ನಮಗೆ ಓಟು ಕೊಡಿ ಅಂತಾ ಕೇಳುತ್ತಾರೆ. ನಾವು ಕರ್ನಾಟಕದ ಮಣ್ಣಿನ ಮಕ್ಕಳು ನಮಗೂ ಕನ್ನಡ ಅಭಿಮಾನ ಇದೆ. ಯಾವನು ಗುಜರಾತ್ನಿಂದ ಬರಲಿ, ಅಹ್ಮದಾಬಾದ್ನಿಂದ ಬರಲಿ ಯಾರಿಗೂ ಬಗ್ಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ದೇಶದ ಪ್ರಧಾನಿಯಾಗಿ ಹಳ್ಳಿ, ಹಳ್ಳಿ, ತಾಲೂಕು ಅಡ್ಡಾಡ್ಡುತ್ತೀದ್ದೀರಾ, ಮೋದಿ ಮುಖ ನೋಡಿ ಮತ ಕೊಡಿ ಅಂತಾ ಬಿಜೆಪಿಯವರು ಕೇಳುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ, ಕಾರ್ಪೊರೇಷನ್ ಇಲೆಕ್ಷನ್ನಲ್ಲಿಯೂ ಸಹ ಮೋದಿ ನೋಡಿ ಮತ ಕೊಡಿ ಅಂತಾ ಹೇಳುತ್ತಾರೆ. ಹಾಗಾದರೆ ನಿಮ್ಮದು ಎಷ್ಟು ಮುಖ ಇದೆ. ಇಂತಹ ಆಸೆಬುರುಕರಿಗೆ ಕುರ್ಚಿಗಾಗಿ ವ್ಯಾಮೋಹ. ಯಾವುದಾದರೂ ಒಂದು ಖುರ್ಚಿ ಖಾಲಿ ಇದ್ದರೆ ಅವರೇ ಬಂದು ಕೂರುತ್ತಾರೆ ಎಂದರು.
ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಕೊಡುತ್ತೇವೆ ಅಂದರು, ಈಗ ಕಪ್ಪು ಹಣ ಅದಾನಿ ಬಳಿ ಇಟ್ಟಿದ್ದಾರೇನು? ಯುವಕರಿಗೆ ನೌಕರಿ ಕೊಡುತ್ತೇವೆ ಎಂದರು. 9 ವರ್ಷದಿಂದ ನೀವು 18 ಕೋಟಿ ಜನರಿಗೆ ನೌಕರಿ ಕೊಡಬಹುದಿತ್ತು. ಬರೀ ಸುಳ್ಳು ಹೇಳಿರುವುದು ಜನರಿಗೆ ಗೊತ್ತಾಗಿದೆ. 30 ಲಕ್ಷ ಸರ್ಕಾರಿ ನೌಕರಿ ಖಾಲಿ ಇವೆ. ಅದನ್ನಾದರೂ ತುಂಬಿ. ಕರ್ನಾಟಕದಲ್ಲಿ ನೌಕರಿ ಖಾಲಿ ಇವೆ. ಇಲ್ಲಿ ಬೊಮ್ಮಾಯಿನೂ ತುಂಬ್ತಿಲ್ಲ, ಅಲ್ಲಿ ಮೋದಿನೂ ತುಂಬ್ತಿಲ್ಲ ಎಂದು ಕಿಡಿಕಾರಿದರು.
#KarnatakaAssemblyElections2023 | PM Modi is like a 'poisonous snake', you might think it’s poison or not. If you lick it, you’re dead...: Congress chief Mallikarjun Kharge in Kalaburagi pic.twitter.com/Bqi7zVFnO9
— ANI (@ANI) April 27, 2023
Congress president Mallikarjun Kharge on Thursday said that PM Modi is like a 'poisonous snake', adding that if people 'lick it', they would die. He was speaking in Kalaburagi, his constituency in the poll-bound state of Karnataka. The Congress has recently increased its attack on the incumbent BJP government, going to the extent of filing an official complaint over Amit Shah's remarks that there would be riots in the state if Congress came to power.
21-07-25 05:56 pm
HK News Desk
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm