ಬ್ರೇಕಿಂಗ್ ನ್ಯೂಸ್
27-04-23 04:05 pm HK News Desk ದೇಶ - ವಿದೇಶ
ಗದಗ, ಏಪ್ರಿಲ್ 26: ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಇಲ್ಲವೋ ಅಂತಾ ನೆಕ್ಕಿ ನೋಡಿದರೆ ನೀವು ಸತ್ತಂತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಗದಗದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದಲ್ಲಿ ನಾವು ಯಾರಿಗೂ ಬಗ್ಗಲ್ಲ. ಗುಜರಾತಿನವರು ಹೇಗೆ ಇಲ್ಲಿನ ಮಣ್ಣಿನ ಮಕ್ಕಳ ಬಳಿ ನಮಗೆ ಓಟು ಕೊಡಿ ಅಂತಾ ಕೇಳುತ್ತಾರೆ. ನಾವು ಕರ್ನಾಟಕದ ಮಣ್ಣಿನ ಮಕ್ಕಳು ನಮಗೂ ಕನ್ನಡ ಅಭಿಮಾನ ಇದೆ. ಯಾವನು ಗುಜರಾತ್ನಿಂದ ಬರಲಿ, ಅಹ್ಮದಾಬಾದ್ನಿಂದ ಬರಲಿ ಯಾರಿಗೂ ಬಗ್ಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ದೇಶದ ಪ್ರಧಾನಿಯಾಗಿ ಹಳ್ಳಿ, ಹಳ್ಳಿ, ತಾಲೂಕು ಅಡ್ಡಾಡ್ಡುತ್ತೀದ್ದೀರಾ, ಮೋದಿ ಮುಖ ನೋಡಿ ಮತ ಕೊಡಿ ಅಂತಾ ಬಿಜೆಪಿಯವರು ಕೇಳುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ, ಕಾರ್ಪೊರೇಷನ್ ಇಲೆಕ್ಷನ್ನಲ್ಲಿಯೂ ಸಹ ಮೋದಿ ನೋಡಿ ಮತ ಕೊಡಿ ಅಂತಾ ಹೇಳುತ್ತಾರೆ. ಹಾಗಾದರೆ ನಿಮ್ಮದು ಎಷ್ಟು ಮುಖ ಇದೆ. ಇಂತಹ ಆಸೆಬುರುಕರಿಗೆ ಕುರ್ಚಿಗಾಗಿ ವ್ಯಾಮೋಹ. ಯಾವುದಾದರೂ ಒಂದು ಖುರ್ಚಿ ಖಾಲಿ ಇದ್ದರೆ ಅವರೇ ಬಂದು ಕೂರುತ್ತಾರೆ ಎಂದರು.
ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಕೊಡುತ್ತೇವೆ ಅಂದರು, ಈಗ ಕಪ್ಪು ಹಣ ಅದಾನಿ ಬಳಿ ಇಟ್ಟಿದ್ದಾರೇನು? ಯುವಕರಿಗೆ ನೌಕರಿ ಕೊಡುತ್ತೇವೆ ಎಂದರು. 9 ವರ್ಷದಿಂದ ನೀವು 18 ಕೋಟಿ ಜನರಿಗೆ ನೌಕರಿ ಕೊಡಬಹುದಿತ್ತು. ಬರೀ ಸುಳ್ಳು ಹೇಳಿರುವುದು ಜನರಿಗೆ ಗೊತ್ತಾಗಿದೆ. 30 ಲಕ್ಷ ಸರ್ಕಾರಿ ನೌಕರಿ ಖಾಲಿ ಇವೆ. ಅದನ್ನಾದರೂ ತುಂಬಿ. ಕರ್ನಾಟಕದಲ್ಲಿ ನೌಕರಿ ಖಾಲಿ ಇವೆ. ಇಲ್ಲಿ ಬೊಮ್ಮಾಯಿನೂ ತುಂಬ್ತಿಲ್ಲ, ಅಲ್ಲಿ ಮೋದಿನೂ ತುಂಬ್ತಿಲ್ಲ ಎಂದು ಕಿಡಿಕಾರಿದರು.
#KarnatakaAssemblyElections2023 | PM Modi is like a 'poisonous snake', you might think it’s poison or not. If you lick it, you’re dead...: Congress chief Mallikarjun Kharge in Kalaburagi pic.twitter.com/Bqi7zVFnO9
— ANI (@ANI) April 27, 2023
Congress president Mallikarjun Kharge on Thursday said that PM Modi is like a 'poisonous snake', adding that if people 'lick it', they would die. He was speaking in Kalaburagi, his constituency in the poll-bound state of Karnataka. The Congress has recently increased its attack on the incumbent BJP government, going to the extent of filing an official complaint over Amit Shah's remarks that there would be riots in the state if Congress came to power.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm