ಬ್ರೇಕಿಂಗ್ ನ್ಯೂಸ್
03-05-23 08:33 pm HK News Desk ದೇಶ - ವಿದೇಶ
ನವದೆಹಲಿ, ಮೇ 3: ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ ಜಲ ಮತ್ತು ವಿದ್ಯುತ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್ (ವಾಪ್ಕೋಸ್) ಕಂಪನಿಯ ನಿವೃತ್ತ ಮುಖ್ಯ ವ್ಯವಸ್ಥಾಪಕ ರಾಜೀಂದರ್ ಕುಮಾರ್ ಎಂಬಾತನ ಮನೆ ಮತ್ತು 19 ಕಡೆ ಇರುವ ಆಸ್ತಿಗಳಿಗೆ ಏಕಕಾಲದಲ್ಲಿ ಸಿಬಿಐ ದಾಳಿ ನಡೆಸಿದ್ದು, 20 ಕೋಟಿ ರೂಪಾಯಿ ನಗದನ್ನು ವಶಕ್ಕ ಪಡೆಯಲಾಗಿದೆ.
ದೆಹಲಿ, ಗುರುಗ್ರಾಮ್, ಪಂಚ್ ಕುಲಾ, ನೋಯ್ಡಾ, ಲೂಧಿಯಾನ, ಸೋನಿಪತ್, ಚಂಡೀಗಢ, ಉತ್ತರ ಪ್ರದೇಶದ ಗಾಜಿಯಾಬಾದ್ ಸೇರಿದಂತೆ 19 ವಿವಿಧ ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಂಡೀಗಢದಲ್ಲಿ ರಾಜೀಂದರ್ ಕುಮಾರ್ ಪುತ್ರನ ಮನೆ ಒಂದರಲ್ಲೇ ದಾಳಿ ವೇಳೆ 10 ಕೋಟಿ ನಗದು ಪತ್ತೆಯಾಗಿದೆ. ರಾಶಿ ರಾಶಿ ನಗದು ಸಿಕ್ಕಿದ್ದು ಇದರ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.


2011ರಿಂದ 2019ರ ವರೆಗೆ ಸಿಎಂಡಿ ಆಗಿದ್ದ ರಾಜೀಂದರ ಕುಮಾರ್ ಗುಪ್ತಾ ಅಕ್ರಮವಾಗಿ ಆಸ್ತಿ ಗಳಿಸಿದ್ದಾನೆಂದು ದೂರು ಲಭಿಸಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. 2019ರಲ್ಲಿ ನಿವೃತ್ತಿಯಾದ ಬಳಿಕ ರಾಜೀಂದರ್ ಕುಮಾರ್ ತನ್ನದೇ ಆದ ಕನ್ಸಲ್ಟೆನ್ಸಿ ಕಂಪನಿಯೊಂದನ್ನು ಆರಂಭಿಸಿದ್ದ. ಇದಲ್ಲದೆ, ದೆಹಲಿ, ಪಂಜಾಬ್ ರಾಜ್ಯದ ಗುರುಗ್ರಾಮ್, ಚಂಡೀಗಢ, ಪಂಚಕುಲಾದಲ್ಲಿ ಅಪಾರ ಆಸ್ತಿ ಮಾಡಿಟ್ಟಿದ್ದ. ಫ್ಲಾಟ್, ರೆಸಾರ್ಟ್, ಹಲವಾರು ಕಮರ್ಶಿಯಲ್ ಕಟ್ಟಡಗಳನ್ನು ಹೊಂದಿದ್ದಾನೆ. ತನಿಖೆ ಮುಂದುವರಿಸಿದ್ದು, ರಾಜೀಂದರ್ ಕುಮಾರ್ ಮತ್ತು ಆತನ ಕುಟುಂಬದ ಸದಸ್ಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
More than Rs 20 crore was seized by the Central Bureau of Investigation (CBI) when raids were conducted at premises of Rajinder Kumar Gupta, former Chairman and Managing Director (CMD) of public sector undertaking WAPCOS Limited on Tuesday. Gupta was booked recently for amassing assets disproportionate to his known sources of income.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm