ಬ್ರೇಕಿಂಗ್ ನ್ಯೂಸ್
04-05-23 03:48 pm HK News Desk ದೇಶ - ವಿದೇಶ
ಮಂಜೇಶ್ವರ, ಮೇ 4 : ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಂಜೇಶ್ವರದ ವಿವಾಹಿತ ಮಹಿಳೆಯೊಬ್ಬರು ಯುವಕನೊಂದಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆಯಾಗಿದ್ದಾರೆ.
ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ಜೋಡಿಯನ್ನು ಲಕ್ನೋದಲ್ಲಿ ವಶಕ್ಕೆ ಪಡೆದಿದ್ದು ಉತ್ತರ ಪ್ರದೇಶದಿಂದ ಕಾಸರಗೋಡಿಗೆ ಕರೆ ತಂದಿದ್ದಾರೆ. ಮೂಲತಃ ಪಾವೂರು ನಿವಾಸಿಯಾಗಿದ್ದು ಮಂಜೇಶ್ವರದ ಫ್ಲಾಟ್ನಲ್ಲಿ ವಾಸಿಸುತ್ತಿದ್ದ ಝಾಹಿದಾ (33) ಇದೀಗ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ.
ಝಾಹಿದಾ ಒಂಬತ್ತು ತಿಂಗಳ ಹಿಂದೆ ತನ್ನ 12 ವರ್ಷದ ಮಗನನ್ನು ಶಾಲೆಗೆ ಬಿಟ್ಟು ಬಂದು ಮಂಗಳೂರಿನ ಆಯುರ್ವೇದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೊರಗಡೆ ಹೋಗಿದ್ದು ಮತ್ತೆ ತಿರುಗಿ ಬಂದಿರಲಿಲ್ಲ. ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು ಝಾಹಿದಾ ಲಕ್ನೋದಲ್ಲಿರುವುದನ್ನು ಪತ್ತೆ ಮಾಡಿದ್ದರು.
ಈ ನಡುವೆ, ಝಾಹಿದಾ ಮುಂಬೈನಲ್ಲಿರುವ ಮಾಹಿತಿ ಮೇರೆಗೆ ಮಂಜೇಶ್ವರ ಪೊಲೀಸರು ಅಲ್ಲಿಯೂ ಹುಡುಕಾ ನಡೆಸಿದ್ದರು. ಪೊಲೀಸರು ಬೆನ್ನು ಬಿದ್ದ ವಿಷಯ ತಿಳಿದು ಜೋಡಿ ಮುಂಬೈನಿಂದ ಲಕ್ನೋಗೆ ಪರಾರಿಯಾಗಿತ್ತು ಎನ್ನಲಾಗಿದೆ. ಇದೇ ವೇಳೆ, ಪೊಲೀಸ್ ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆಂದು ಕುಟುಂಬಸ್ಥರು ಮುಖ್ಯಮಂತ್ರಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಗೃಹ ಇಲಾಖೆ ಸೂಚನೆ ಬಳಿಕ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಹುಡುಕಾಟ ನಡೆಸಲಾಗಿತ್ತು.
Woman who went missing from manjeshwar in Kasaragod found with lover in Lucknow after 9 months. Shahida (38), a native of Talassery and wife of Harris, who is employed in the Gulf, was missing since 9 months. She was found missing after she went to drop her son to the school.
21-07-25 05:56 pm
HK News Desk
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm